BIGG NEWS : ಸರ್ಕಾರ ಪತನ, 2024 ರಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಖಚಿತ : ಮಾಜಿ ಸಿಎಂ `HDK’ ಭವಿಷ್ಯ!

ರಾಮನಗರ : ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು,  ಜೋಡೆತ್ತು ಎಂದು ನನ್ನ ಕೈ ಮೇಲೆತ್ತಿ ಒಳಗೊಳಗೆ ರಾಜಕೀಯ ಮಾಡಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರವನ್ನು ಬೀಳಿಸಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಶೀಘ್ರವೇ ಪತನವಾಗಲಿದೆ. ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲಿಗೆ ಹೋಗುತ್ತಾರೆ. ಈ ಸರ್ಕಾರದ ಆಂತರಿಕ ಕಲಹದಿಂದ ಕುಸಿದು ಬೀಳಲಿದೆ. 2024ರಲ್ಲಿ ರಾಜ್ಯದಲ್ಲಿ  ವಿಧಾನಸಭೆ ಚುನಾವಣೆ ನಡೆಯುವುದು ಖಚಿತ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read