BIGG NEWS : ಶೀಘ್ರವೇ ಕಾನೂನು ಸಲಹೆ ಪಡೆದು `ಸದಾಶಿವ ವರದಿ’ ಜಾರಿ : ಸಚಿವ ಮುನಿಯಪ್ಪ ಭರವಸೆ

ಹಿರಿಯೂರು : ಕಾನೂನು ಸಲಹೆ ಪಡೆದುಶೀಘ್ರವೇ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಪ್ರಯತ್ನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಭರವಸೆ ನೀಡಿದ್ದಾರೆ.

ಹಿರಿಯೂರು ತಾಲೂಕು ಮಾದಿಗ ಸಮಾಜದಿಂದ ಶನಿವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಾವು ಶೀಘ್ರವೇ ಕಾನೂನು ಸಲಹೆ ಪಡೆದು ಸದಾಶಿವ ವರದಿ ಜಾರಿ ಮಾಡುತ್ತೇವೆ. ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಅಕ್ಕಿ ಬದಲಿಗೆ ಹಣ ಹಾಕಿದ್ದೇವೆ. ನಾವು ಬಡವರ ಕೆಲಸ ಮಾಡಲು ಯಾವತ್ತೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read