KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIGG NEWS : ಪಡಿತರ ಚೀಟಿದಾರರೇ ಗಮನಿಸಿ : ಈ ತಿಂಗಳೂ ಖಾತೆಗೆ ಬರಲಿದೆ 5 ಕೆಜಿ ಅಕ್ಕಿ ಹಣ!

Published August 16, 2023 at 5:05 am
Share
SHARE

 

ಬೆಂಗಳೂರು : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ, ಈ ತಿಂಗಳೂ ಕೂಡ 5 ಕೆಜಿ ಹೆಚ್ಚುವರಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುತ್ತೇವೆ  ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವರು ಈ ತಿಂಗಳು ಕೂಡ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುತ್ತೇವೆ, ಸೆಪ್ಟೆಂಬರ್ ನಿಂದಲೂ ಹೆಚ್ಚುವರಿ ಅಕ್ಕಿ ವಿತರಣೆ ಮಾಡುವುದಕ್ಕೆ ಆಗಲ್ಲ. ನಮಗೆ ಇನ್ನೂ ಅಕ್ಕಿ ಸರಬರಾಜು ಆಗಿಲ್ಲ. ಸದ್ಯಕ್ಕೆ ಅಕ್ಕಿ ಬದಲು ಹಣ ಹಾಕುವ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.

ಕಳೆದ ತಿಂಗಳು ಹೆಚ್ಚುವರಿ 5 ಕೆಜಿ ಅಲ್ಲಿ ಬದಲು ರಾಜ್ಯ ಸರ್ಕಾರ ಪಡಿತರದಾರರ ಕುಟುಂಬದ ಸದಸ್ಯರಿಗೆ ಹಣ ನೀಡಿತ್ತು. ಒಂದು ಕೆಜಿಗೆ 35 ರೂ ನಂತೆ ಹಣ ಜಮಾ ಮಾಡಿತ್ತು.

ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ.ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ವಿತರಣೆ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ.

ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ ಅನುಮತಿ ನೀಡಿದಲ್ಲಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ನಿಯೋಗ ಹೇಳಿದೆ.

 

You Might Also Like

ಪ್ಯೂಮಿಕ್ ಕಲ್ಲು ಬಳಸಿ ಪಾದಗಳ ಕೊಳೆ ಹೀಗೆ ತೆಗೆಯಿರಿ

ಬಳಲಿದ ಕಣ್ಣುಗಳಿಗೆ ಹೀಗೆ ಮಾಡಿ ಆರೈಕೆ….!

ಉತ್ತಮ ಆರೋಗ್ಯ ಬಯಸುವವರು ಸೇವಿಸಿ ಬ್ಲಾಕ್‌ ಟೀ

ನಕಾರಾತ್ಮಕ ಶಕ್ತಿ ದೂರ ಮಾಡಲು ಇಂದಿನಿಂದಲೇ ಮನೆಯಲ್ಲಿ ಕರ್ಪೂರ ಬೆಳಗಲು ಶುರು ಮಾಡಿ

ಆರ್ಥಿಕ ವೃದ್ಧಿಗೆ ಮನೆ ಮುಂದೆ ಬೆಳೆಸಿ ನೋಡಿ ಈ ಗಿಡ

TAGGED:riceಅಕ್ಕಿಪಡಿತರ ಚೀಟಿRation cardಖಾತೆಗೆ ಹಣmoney in accountಸಚಿವ ಮುನಿಯಪ್ಪMinister Muniyappa
Share This Article
Facebook Copy Link Print

Latest News

ಬಳಲಿದ ಕಣ್ಣುಗಳಿಗೆ ಹೀಗೆ ಮಾಡಿ ಆರೈಕೆ….!
ಪ್ಯೂಮಿಕ್ ಕಲ್ಲು ಬಳಸಿ ಪಾದಗಳ ಕೊಳೆ ಹೀಗೆ ತೆಗೆಯಿರಿ
ಉತ್ತಮ ಆರೋಗ್ಯ ಬಯಸುವವರು ಸೇವಿಸಿ ಬ್ಲಾಕ್‌ ಟೀ
ನಕಾರಾತ್ಮಕ ಶಕ್ತಿ ದೂರ ಮಾಡಲು ಇಂದಿನಿಂದಲೇ ಮನೆಯಲ್ಲಿ ಕರ್ಪೂರ ಬೆಳಗಲು ಶುರು ಮಾಡಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ಬಸ್ ಮುಂದೆ ಬುಲೆಟ್ ಸವಾರನ ಸ್ಟಂಟ್ ; ಬೈಕ್ ಜಪ್ತಿ‌ ಮಾಡಿ ಗುಜರಿಗೆ ರವಾನಿಸಲು ಮುಂದಾದ ಪೊಲೀಸ್‌ | Watch
ʼಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ಬಹುನಿರೀಕ್ಷಿತ ʼಯೆಲ್ಲೋ ಲೈನ್ʼ ಜೂನ್‌ನಿಂದ ಕಾರ್ಯಾರಂಭ ಸಾಧ್ಯತೆ
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!

Entertainment

BIG BREAKING: ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ
ಚುಂಬನ ದೃಶ್ಯದ ವೇಳೆ ಬೆಚ್ಚಿಬಿದ್ದಿದ್ದ ನಟಿ ; ವಿನೋದ್ ಖನ್ನಾ ನಡೆಯಿಂದ ಆಘಾತಕ್ಕೊಳಗಾಗಿದ್ದ ಡಿಂಪಲ್ ಕಪಾಡಿಯಾ !
ಇಂದು ಏನ್ಮಾಡ್ತಿದ್ದಾರೆ ಗೊತ್ತಾ ಖ್ಯಾತ ಖಳನಟ ಡ್ಯಾನಿ ಪುತ್ರ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ !

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ಅನೇಕ ಸಮಸ್ಯೆಗಳಿಗೆ ಮದ್ದಾಗಬಲ್ಲದು ಕರ್ಪೂರ
Optical-illusion : ಈ ಬೀದಿಬದಿಯ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಪತ್ತೆಹಚ್ಚಬಲ್ಲಿರಾ ?
ಫೇವರಿಟ್‌ ಹಣ್ಣಿನ ಮೂಲಕ ಅಳೆಯಬಹುದು ನಿಮ್ಮ ವ್ಯಕ್ತಿತ್ವ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?