KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIGG NEWS : ಪಡಿತರ ಚೀಟಿದಾರರೇ ಗಮನಿಸಿ : ಈ ತಿಂಗಳೂ ಖಾತೆಗೆ ಬರಲಿದೆ 5 ಕೆಜಿ ಅಕ್ಕಿ ಹಣ!

Published August 16, 2023 at 5:05 am
Share
SHARE

 

ಬೆಂಗಳೂರು : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ, ಈ ತಿಂಗಳೂ ಕೂಡ 5 ಕೆಜಿ ಹೆಚ್ಚುವರಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುತ್ತೇವೆ  ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವರು ಈ ತಿಂಗಳು ಕೂಡ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುತ್ತೇವೆ, ಸೆಪ್ಟೆಂಬರ್ ನಿಂದಲೂ ಹೆಚ್ಚುವರಿ ಅಕ್ಕಿ ವಿತರಣೆ ಮಾಡುವುದಕ್ಕೆ ಆಗಲ್ಲ. ನಮಗೆ ಇನ್ನೂ ಅಕ್ಕಿ ಸರಬರಾಜು ಆಗಿಲ್ಲ. ಸದ್ಯಕ್ಕೆ ಅಕ್ಕಿ ಬದಲು ಹಣ ಹಾಕುವ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.

ಕಳೆದ ತಿಂಗಳು ಹೆಚ್ಚುವರಿ 5 ಕೆಜಿ ಅಲ್ಲಿ ಬದಲು ರಾಜ್ಯ ಸರ್ಕಾರ ಪಡಿತರದಾರರ ಕುಟುಂಬದ ಸದಸ್ಯರಿಗೆ ಹಣ ನೀಡಿತ್ತು. ಒಂದು ಕೆಜಿಗೆ 35 ರೂ ನಂತೆ ಹಣ ಜಮಾ ಮಾಡಿತ್ತು.

ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ.ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ವಿತರಣೆ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ.

ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ ಅನುಮತಿ ನೀಡಿದಲ್ಲಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ನಿಯೋಗ ಹೇಳಿದೆ.

 

You Might Also Like

BREAKING: ಡಿಸಿಎಂ, ಗೃಹ ಸಚಿವರಿಗೆ ಸಿಎಂ ತುರ್ತು ಬುಲಾವ್: ಎಲ್ಲ ಕಾರ್ಯಕ್ರಮ ಮೊಟಕುಗೊಳಿಸಿ ಸಿಎಂ ನಿವಾಸಕ್ಕೆ ದೌಡಾಯಿಸಿದ ಇಬ್ಬರು ನಾಯಕರು!

BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು: ಪತ್ನಿ, ಮಕ್ಕಳಿಗೆ ಗಂಭೀರ ಗಾಯ

ತೆಲಂಗಾಣ ಸಚಿವ ಸಂಪುಟ ವಿಸ್ತರಣೆ: ಸಚಿವರಾಗಿ ಮೂವರು ಕಾಂಗ್ರೆಸ್ ಶಾಸಕರ ಪ್ರಮಾಣವಚನ

ಮದುವೆ ಸಮಾರಂಭಕ್ಕೆ ಬಂದಿದ್ದ ಬಾಲಕಿಯರನ್ನು ಕಿಡ್ನ್ಯಾಪ್ ಮಾಡಿ ಗ್ಯಾಂಗ್ ರೇಪ್ ನಡೆಸಿದ ದುರುಳರು!

ಬೆಂಗಳೂರು ಬೆಚ್ಚಿ ಬೀಳಿಸಿದ ಹತ್ಯೆ ಪ್ರಕರಣ: ಬಿಹಾರದಲ್ಲಿ 7 ಮಂದಿ ಅರೆಸ್ಟ್

TAGGED:riceಅಕ್ಕಿಪಡಿತರ ಚೀಟಿRation cardಖಾತೆಗೆ ಹಣmoney in accountಸಚಿವ ಮುನಿಯಪ್ಪMinister Muniyappa
Share This Article
Facebook Copy Link Print

Latest News

BREAKING: ಡಿಸಿಎಂ, ಗೃಹ ಸಚಿವರಿಗೆ ಸಿಎಂ ತುರ್ತು ಬುಲಾವ್: ಎಲ್ಲ ಕಾರ್ಯಕ್ರಮ ಮೊಟಕುಗೊಳಿಸಿ ಸಿಎಂ ನಿವಾಸಕ್ಕೆ ದೌಡಾಯಿಸಿದ ಇಬ್ಬರು ನಾಯಕರು!
BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು: ಪತ್ನಿ, ಮಕ್ಕಳಿಗೆ ಗಂಭೀರ ಗಾಯ
ತೆಲಂಗಾಣ ಸಚಿವ ಸಂಪುಟ ವಿಸ್ತರಣೆ: ಸಚಿವರಾಗಿ ಮೂವರು ಕಾಂಗ್ರೆಸ್ ಶಾಸಕರ ಪ್ರಮಾಣವಚನ
ಮದುವೆ ಸಮಾರಂಭಕ್ಕೆ ಬಂದಿದ್ದ ಬಾಲಕಿಯರನ್ನು ಕಿಡ್ನ್ಯಾಪ್ ಮಾಡಿ ಗ್ಯಾಂಗ್ ರೇಪ್ ನಡೆಸಿದ ದುರುಳರು!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ತೇಜ್ ಪ್ರತಾಪ್ ಸ್ಕೂಟರ್ ಸವಾರಿ ; ನಿತೀಶ್ ನಿವಾಸದ ಮುಂದೆ ಗದ್ದಲ | Watch Video
ಹೊಸ ಬಣ್ಣ, ಹೊಸ ನಿಯಮ ! 2025ರ ಸುಜುಕಿ ಹಯಾಬುಸಾ ರಿಲೀಸ್‌ !
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !

Entertainment

ರಶ್ಮಿಕಾ ಮಂದಣ್ಣ: ಮಹಿಳಾ ಪ್ರಗತಿಗೆ ಹಿನ್ನಡೆಯೇ?
25 ಚಿತ್ರಗಳು ಸೋತರೂ ಸೂಪರ್ ಸ್ಟಾರ್ ಗಳ ಜೊತೆ ಕೆಲಸ ; ಅವಕಾಶಗಳಿಲ್ಲದೇ ಚಿತ್ರರಂಗದಿಂದ ನಿವೃತ್ತಿ | Watch
ವಿದೇಶದಲ್ಲೂ ಬಾಲಿವುಡ್ ಕ್ರೇಜ್: ಜರ್ಮನ್ ನಾರಿಯ ‘ಸೋನಿ ಸೋನಿ’ಗೆ ಭರ್ಜರಿ ಡ್ಯಾನ್ಸ್ ವೈರಲ್

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ನಿಮಗೆ ಗೊತ್ತಾ ? ʼಸ್ಮಾರ್ಟ್‌ ಫೋನ್‌ʼ ಬಳಸಿ ಪತ್ತೆ ಹಚ್ಚಬಹುದು ʼಹೋಟೆಲ್ʼ ಕೋಣೆಯಲ್ಲಿನ ʼಗುಪ್ತ ಕ್ಯಾಮೆರಾʼ
ಈ ಕಾರಣಕ್ಕೆ ಅಡುಗೆ ಮನೆಯಲ್ಲಿರಲಿ ʼನಿಂಬೆ ಹಣ್ಣುʼ
ಈ ಐದು ಬಣ್ಣಗಳ ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ ? ಇಲ್ಲಿದೆ ಉಪಯುಕ್ತ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?