BIGG NEWS : ಸದಾಶಿವನಗರದಲ್ಲಿರುವ ನಟ ಉಪೇಂದ್ರ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಇಂದು ಹೈಕೋರ್ಟ್ ನಲ್ಲಿ ನಟ ಉಪೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಟ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸದಂತೆ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ಗೆ ತಡೆ ನೀಡಿದೆ.

ಈ ನಡುವೆ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ಸದಾಶಿವನಗರದಲ್ಲಿರುವ ನಟ ಉಪೇಂದ್ರ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read