KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಗೆ ಶಾಕ್: ಬಿಹಾರ ಉಪ ಚುನಾವಣೆಯಲ್ಲಿ ಶೂನ್ಯ ಸಾಧನೆ

Published November 24, 2024 at 12:20 pm
Share
SHARE

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಬಿಹಾರ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದೆ.

ಬಿಹಾರ ವಿಧಾನಸಭೆಯ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಶೂನ್ಯ ಸಾಧನೆ ಮಾಡಿದೆ. ರಾಮಘಡ, ತರಾರಿ, ಬೆಳೆಗಂಜ್, ಇಮಾಮ್ ಗಂಜ್ ಕ್ಷೇತ್ರಗಳಲ್ಲಿ ಒಂದು ಸ್ಥಾನ ಗೆಲ್ಲಲಾಗದೆ ನಿರಾಸೆ ಅನುಭವಿಸಿದೆ. ಮುಂದಿನ ವರ್ಷ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲಾ ಸ್ಥಾನಗಳಿಗೆ ಸ್ಪರ್ಧಿಸುವ ತಯಾರಿಯಲ್ಲಿದ್ದ ಪ್ರಶಾಂತ್ ಕಿಶೋರ್ ಅವರ ಪಕ್ಷಕ್ಕೆ ಉಪಚುನಾವಣೆಯ ಸೋಲು ಹಿನ್ನಡೆ ತಂದಿದೆ.

ಅನೇಕ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದ ಪ್ರಶಾಂತ್ ಕಿಶೋರ್ ಅವರಿಗೆ ತಮ್ಮ ಪಕ್ಷದ ಶೂನ್ಯ ಸಾಧನೆಯಿಂದ ಭಾರಿ ಹಿನ್ನಡೆಯಾದಂತಾಗಿದೆ.

You Might Also Like

ನಾಳೆ ಬೆಳಗ್ಗೆ ಉಪಾಹಾರಕ್ಕೆ ಸಿಎಂಗೆ ಆಹ್ವಾನ, ಚರ್ಚಿಸಲಿರುವ ವಿಷಯದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ

ಶಿಕ್ಷಕನಿಂದಲೇ ನೀಚ ಕೃತ್ಯ: ನಾಲ್ವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಪೊಲೀಸರಿಂದಲೇ ಕೊಲೆಗೆ ಕುಮ್ಮಕ್ಕು: ಗೆಳೆಯನ ಶವ ‘ಮದುವೆ’ಯಾದ ಯುವತಿ ಗಂಭೀರ ಆರೋಪ

ಪಿಜಿ ಆಯುಷ್ ಕೋರ್ಸ್ ಗಳ ಪ್ರವೇಶ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

BIG NEWS: ಸುಂಕ ಮುಕ್ತ ಉತ್ಪನ್ನ ಆಮದು ಪಟ್ಟಿಯಿಂದ ಅಡಿಕೆ ಹೊರಗಿಡಲು ಲೋಕಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

TAGGED:ಬಿಹಾರಉಪ ಚುನಾವಣೆPrashant KishorBihar bypollJan Suraaj partyopen accountಖಾತೆ ತೆರೆಯಲು ವಿಫಲಜನ ಸುರಾಜ್
Share This Article
Facebook Copy Link Print

Latest News

ನಾಳೆ ಬೆಳಗ್ಗೆ ಉಪಾಹಾರಕ್ಕೆ ಸಿಎಂಗೆ ಆಹ್ವಾನ, ಚರ್ಚಿಸಲಿರುವ ವಿಷಯದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ
ಶಿಕ್ಷಕನಿಂದಲೇ ನೀಚ ಕೃತ್ಯ: ನಾಲ್ವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ
ಪೊಲೀಸರಿಂದಲೇ ಕೊಲೆಗೆ ಕುಮ್ಮಕ್ಕು: ಗೆಳೆಯನ ಶವ ‘ಮದುವೆ’ಯಾದ ಯುವತಿ ಗಂಭೀರ ಆರೋಪ
ಪಿಜಿ ಆಯುಷ್ ಕೋರ್ಸ್ ಗಳ ಪ್ರವೇಶ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ

Entertainment

BREAKING: ನಟ ದರ್ಶನ್ ಅರ್ಜಿ ವಿಚಾರಣೆ: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
BIG NEWS: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತೊಂದು ಸಂಕಷ್ಟ
BREAKING: ತಮಿಳು ನಟ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ ಪೊಲೀಸ್ ವಶಕ್ಕೆ

Sports

ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸುವಾಗ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ಅಡ್ಡಿಪಡಿಸಿದ ಅಭಿಮಾನಿ | VIDEO
BREAKING: ಕೊಹ್ಲಿ ಭರ್ಜರಿ ಶತಕ, ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ಬಗ್ಗುಬಡಿದ ಭಾರತ ಶುಭಾರಂಭ
BREAKING: ಪ್ಯಾರಾ ರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ ಚಾಂಪಿಯನ್, ಬಾಡಿಬಿಲ್ಡರ್ ರೋಹಿತ್ ಥಳಿಸಿ ಕೊಲೆಗೈದ ದುಷ್ಕರ್ಮಿಗಳ ಗುಂಪು

Special

ಕೂದಲನ್ನು ಮನೆಯಲ್ಲೆ ಸ್ಟ್ರೈಟ್ ಮಾಡಲು ಬಳಸಿ ಈ ‘ನೈಸರ್ಗಿಕ’ ಪದಾರ್ಥ
Home Loan : ನಿಮ್ಮ ‘ಗೃಹ ಸಾಲ’ ಬೇಗನೆ ತೀರಿಸಬೇಕಾ ? ಇಲ್ಲಿದೆ ಟಿಪ್ಸ್
ತರಕಾರಿಯ ಸಿಪ್ಪೆ, ತಿರುಳನ್ನು ಎಸೆಯದೆ ಹೀಗೆ ಬಳಸುವುದು ಆರೋಗ್ಯಕರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?