ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸೇಷನ್ ಬಳಿ ನಡೆದಿದೆ.

ಶೇಷಾದ್ರಿ (23) ಮೃತ ದುರ್ದೈವಿ. ರಾಜಗೋಪಾಲನಗರ ನಿವಾಸಿ. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read