‘ಬಿಪರ್ಜಾಯ್ ಸೈಕ್ಲೋನ್’ ಭೀತಿ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ‘ಹೈಅಲರ್ಟ್’ ಘೋಷಣೆ

ಕರಾವಳಿ ಪ್ರದೇಶಗಳಲ್ಲಿ ಬಿಪರ್ಜಾಯ್ ಚಂಡಮಾರುತ ಆರ್ಭಟಿಸುತ್ತಿದ್ದು, ಹಿನ್ನೆಲೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈಅಲರ್ಟ್ ಘೋಷಣೆ ಮಾಡಿದೆ.

ಮುಂದಿನ 5 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಿದ್ದು, ಪ್ರವಾಸಿಗರು, ಸ್ಥಳೀಯರು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಸಮುದ್ರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಮಾಡಲಾಗಿದೆ.

ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಮಳೆಗೆ ಹಿನ್ನಡೆಯಾಗಿದೆ. ಹಲವು ಕಡೆ ಹೊಳೆ, ಕೆರೆಗಳು ಬತ್ತಿ ಹೋಗಿದ್ದು, ನೀರಿಗೆ ಹಾಹಾಕಾರ ಉಂಟಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read