ಬೆಂಗಳೂರು: 10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ 10 ಕೆಜಿಯ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
ಕೊನೆಗೂ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು. ನಿಮ್ಮ ಸರ್ಕಾರಕ್ಕೆ ಮರ್ಯಾದೆ, ವಚನ ಬದ್ಧತೆ ಇರುವುದೇ ಆದರೆ ನೀವು ಕೊಡಬೇಕಿರುವುದು ಕೇವಲ 5 ಕೆಜಿ ಅಕ್ಕಿ ಹಣವನ್ನಲ್ಲ, ಎದೆ ಬಡೆದುಕೊಂಡಂತೆ 10 ಕೆಜಿ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ ಎಂದು ಒತ್ತಾಯಿಸಲಾಗಿದೆ.
ಮಾನ್ಯ @siddaramaiah ರವರೇ…
ಕೊನೆಗೂ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು.🙏
ನಿಮ್ಮ #ATMSarkara ಕ್ಕೆ ಮರ್ಯಾದೆ, ವಚನಬದ್ಧತೆ ಇರುವುದೇ ಆದರೆ, ನೀವು ಕೊಡಬೇಕಿರುವುದು ಕೇವಲ 5 ಕೆಜಿಯ ಅಕ್ಕಿಯ ಹಣವನ್ನಲ್ಲ…
…10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ… pic.twitter.com/gOYAsW7wTF
— BJP Karnataka (@BJP4Karnataka) June 28, 2023