ಬಿಜೆಪಿ ಮುಖಂಡನ ಹೊಸ ಕಾರ್ ಗೆ ಹಾನಿ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ವಿಶ್ವೇಶ್ವರಯ್ಯ ನಗರದಲ್ಲಿ ಬಿಜೆಪಿ ಮುಖಂಡನ ಹೊಸ ಕಾರ್ ರು ಜಖಂಗೊಳಿಸಿದ್ದ ಮೂವರನ್ನು ಬಂಧಿಸಲಾಗಿದೆ.

ಡಿಸೆಂಬರ್ 9 ರಂದು ಮಧ್ಯಾಹ್ನ ಬಿಜೆಪಿ ಮುಖಂಡ ಗೋಕುಲ ಕೃಷ್ಣನ್ ಅವರ ಹೊಸ ಕಾರ್ ಜಖಂಗೊಳಿಸಲಾಗಿತ್ತು. ಆರೋಪಿಗಳು ದಾಳಿ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭದ್ರಾವತಿ ನ್ಯೂಟನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read