KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ FB ಖಾತೆ ಸೃಷ್ಟಿ; ವಂಚಕರ ವಿರುದ್ಧ ದೂರು ದಾಖಲು

Published November 17, 2023 at 9:03 am
Share
SHARE

ಬೆಂಗಳೂರು: ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ವಂಚಕರು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.

ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ಉತ್ತರ ಪ್ರದೇಶ ಮೂಲದವರು ಎಂದು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದಾರೆ. ನಕಲಿ ಫೇಸ್ ಬುಕ್ ಅಕೌಂಟ್ ನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ವಂಚಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.

You Might Also Like

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಗರ್ಭಿಣಿಯಾದ ಬಳಿಕ ಪರಾರಿಯಾದ ಯುವಕ

ಯುಜಿ ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ವೈದ್ಯ ಕೋರ್ಸ್ ಗಳಿಗೆ 18,867 ಸೀಟು ಹಂಚಿಕೆ: ಶುಲ್ಕ ಪಾವತಿಗೆ ಸೆ. 26 ಕೊನೆ ದಿನ

ರಾಜ್ಯದ 1-10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ 5 ದಿನ ‘ರಾಗಿ ಮಾಲ್ಟ್’ ವಿತರಣೆಗೆ ಸರ್ಕಾರ ಆದೇಶ

ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ

ಇನ್ನು ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಪಡಿತರ ಇಲ್ಲ: ನೋಟಿಸ್ ಗೆ ಉತ್ತರಿಸದಿದ್ದರೆ ಕಾನೂನು ಕ್ರಮ, ಲೆಕ್ಕ ಹಾಕಿ ಪಡಿತರದ ಹಣ ವಸೂಲಿ

TAGGED:BJP MLAಬಿಜೆಪಿ ಶಾಸಕಸುರೇಶ್ ಕುಮಾರ್Suresh KumarFake Facebook accountನಕಲಿ ಫೇಸ್ ಬುಕ್ ಖಾತೆ
Share This Article
Facebook Copy Link Print

Latest News

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಗರ್ಭಿಣಿಯಾದ ಬಳಿಕ ಪರಾರಿಯಾದ ಯುವಕ
ಯುಜಿ ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ವೈದ್ಯ ಕೋರ್ಸ್ ಗಳಿಗೆ 18,867 ಸೀಟು ಹಂಚಿಕೆ: ಶುಲ್ಕ ಪಾವತಿಗೆ ಸೆ. 26 ಕೊನೆ ದಿನ
ರಾಜ್ಯದ 1-10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ 5 ದಿನ ‘ರಾಗಿ ಮಾಲ್ಟ್’ ವಿತರಣೆಗೆ ಸರ್ಕಾರ ಆದೇಶ
ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?
ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam

Entertainment

BIG NEWS: ಪಾಕ್‌ ನಟಿ ಹುಮೈರಾ ಅಸ್ಗರ್ ಅನುಮಾನಾಸ್ಪದ ಸಾವು ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ !
BIG NEWS: ನಟಿ ರಮ್ಯಾ ಬೆಂಬಲಕ್ಕೆ ನಿಂತ ಪ್ರಥಮ್: ಕನ್ನಡ ಚಿತ್ರರಂಗವನ್ನು ಭಯಮುಕ್ತಗೊಳಿಸೋಣ ಎಂದು ಕರೆ
BREAKING : ‘ಟಾಲಿವುಡ್’ ಖ್ಯಾತ ಹಾಸ್ಯನಟ ‘ಫಿಶ್ ವೆಂಕಟ್’ ನಿಧನ |Fish Venkat passes away

Sports

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಒಲಿಂಪಿಕ್ಸ್ ತರಬೇತಿಗೆ ತಲಾ 10 ಲಕ್ಷ ರೂ. ಸಹಾಯಧನ: ಸಿಎಂ ಸಿದ್ಧರಾಮಯ್ಯ ಘೋಷಣೆ
ಮತ್ತೆ ಬದ್ಧವೈರಿ ಪಾಕಿಸ್ತಾನ ಬಗ್ಗುಬಡಿದ ಭಾರತ: ಎಲ್ಲೆಡೆ ಸಂಭ್ರಮಾಚರಣೆ
ಇಂದಿನ ಪಂದ್ಯದಲ್ಲೂ ಪಾಕ್ ನಾಯಕನಿಗೆ ಹ್ಯಾಂಡ್ ಶೇಕ್ ಮಾಡದ ಸೂರ್ಯಕುಮಾರ್

Special

ಇಲ್ಲಿವೆ ಸಿಹಿ ಕರ್ಬೂಜ ಖರೀದಿಗೆ ಸೂಕ್ತ ಸಲಹೆಗಳು….!
ನಿಮ್ಮ ಮಕ್ಕಳ ಸ್ನೇಹಿತರ ಬಗ್ಗೆ ಅರಿತುಕೊಳ್ಳಿ
ALERT : ನೀವು ಯಾರಿಗಾದರೂ ‘ಚೆಕ್’ ಕೊಡುವಾಗ ಈ ತಪ್ಪು ಮಾಡಬೇಡಿ, ಈ ರೂಲ್ಸ್ ಗೊತ್ತಿರಲಿ |Check Bounce

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?