BIG NEWS: ದಸರಾ ಬಳಿಕ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗಿದೆ. ದಸರಾ ಬಳಿಕ ಶಾಸಕರಾದ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ನೇತೃತ್ವದ ಬಿಜೆಪಿಯ ಮತ್ತೊಂದು ಟೀಂ ನಿಂದ ಪಾದಯಾತ್ರೆ ಆರಂಭವಾಗಲಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ವಿರುದ್ಧ ಪಾದಯಾತ್ರೆ ನಡೆಸಲು ಬಿಜೆಪಿಯ ಮತ್ತೊಂದು ಟೀಂ ತೀರ್ಮಾನಿಸಿದೆ. ಬಸವಕಲ್ಯಾಣದಿಂದ ಬಳ್ಳಾರಿಯವರೆಗೂ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಪಾದಯಾತ್ರೆಯ ರೂಪುರೇಷೆಗಳ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ಪ್ಲಾನ್ ಸಲ್ಲಿಕೆ ಮಾಡಲಾಗಿದೆ. ಪ್ಲಾನ್ ಸ್ವೀಕರಿಸಿರುವ ಹೈಕಮಾಂಡ್ ಕಾಯುವಂತೆ ತಿಳಿಸಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read