ವೇಶ್ಯೆಯರ ಮಾದರಿಯಲ್ಲಿ ಶಾಸಕ ಸ್ಥಾನ ಮಾರಾಟ ಹೇಳಿಕೆ: ಹರಿಪ್ರಸಾದ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಕೊಪ್ಪಳ: ವೇಶ್ಯೆಯರ ಮಾದರಿಯಲ್ಲಿ ತಮ್ಮ ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ಮಾತನಾಡಿದ ಶ್ರೀರಾಮುಲು, ಹರಿಪ್ರಸಾದ್ ಅವರೇ ನೀವು ಯಾವ ಸೀಮೆ ನಾಯಕರು? ಯಾವತ್ತಾದರೂ ನೀವು ಪಂಚಾಯಿತಿ ಚುನಾವಣೆಯನ್ನಾದರೂ ಗೆದ್ದಿದ್ದೀರಾ? ಹಿಂಬಾಗಿಲಿನಿಂದ ರಾಜಕೀಯ ಮಾಡೋರು ನೀವು ಎಂದು ಟೀಕಿಸಿದ್ದಾರೆ.

ಯಾರದ್ದೋ ಕೈ ಕಾಲು ಹಿಡಿದು ವಿಧಾನ ಪರಿಷತ್ ವಿಪಕ್ಷ ನಾಯಕನಾಗಿದ್ದೀರಿ. ನಮ್ಮ ಸಚಿವರು ರಾಜೀನಾಮೆ ಕೊಟ್ಟು ಜನರಿಂದ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read