KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಯಲ್ಲಿ ಬ್ಯಾಲೆನ್ಸ್ ಇರ್ಬೇಕಾಗಿಲ್ಲ…..! ಗ್ರಾಹಕರಿಗೆ ಭರ್ಜರಿ ʼಆಫರ್ʼ ನೀಡ್ತಿದೆ ಈ ಬ್ಯಾಂಕ್

Published October 28, 2023 at 4:57 pm
Share
SHARE

ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಬರೋಡಾ ಗ್ರಾಹಕರಿಗೆ ಖುಷಿ ಸುದ್ದಿಯನ್ನು ನೀಡಿದೆ. ಬ್ಯಾಂಕ್‌ ನಲ್ಲಿ ಖಾತೆ ತೆರೆದಾಗ ಖಾತೆಯಲ್ಲಿ ಬ್ಯಾಲೆನ್ಸ್‌ ಇರ್ಬೇಕಾಗುತ್ತದೆ. ಇದು ಅನೇಕರಿಗೆ ತಲೆನೋವಿನ ಕೆಲಸ. ಈಗ ಬ್ಯಾಂಕ್‌ ಆಫ್‌ ಬರೋಡಾ ಬ್ಯಾಂಕ್ ಗ್ರಾಹಕರಿಗೆ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ ತೆರೆಯುವ ಅವಕಾಶವನ್ನು ನೀಡುತ್ತಿದೆ. ಈ ಬ್ಯಾಂಕಿನಲ್ಲಿ ಜೀವನಪರ್ಯಂತ ಶೂನ್ಯ ಬ್ಯಾಲೆನ್ಸ್‌ನೊಂದಿಗೆ ಖಾತೆ ತೆರೆಯಬಹುದು. ಇದಲ್ಲದೆ ಈ ಖಾತೆಯ ಅಡಿಯಲ್ಲಿ ಗ್ರಾಹಕರು, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಸಹ ಪಡೆಯಬಹುದು.

ದೀಪಾವಳಿ ಹಬ್ಬ ಹತ್ತಿರ ಬರ್ತಿದೆ. ಈ ಹಬ್ಬದ ಋತುವಿನಲ್ಲಿ ಬ್ಯಾಂಕ್‌ ʼಉಮಾಗ್ ವಿತ್ ಬಿಒಬಿʼ ಎಂಬ ಅಭಿಯಾನ ಶುರುಮಾಡಿದೆ. ಇದರ ಅಡಿಯಲ್ಲಿ ಶೂನ್ಯ ಬ್ಯಾಲೆನ್ಸ್‌ನಲ್ಲಿ ಉಳಿತಾಯ ಖಾತೆ ತೆರೆಯಲು ಗ್ರಾಹಕರಿಗೆ ಅವಕಾಶ ಮಾಡಿಕೊಡುತ್ತಿದೆ. ಖಾತೆಯಲ್ಲಿ ಬ್ಯಾಲೆನ್ಸ್‌ ಇಲ್ಲ ಎಂದು ಚಿಂತೆ ಮಾಡುವ ಅಗತ್ಯ ಗ್ರಾಹಕರಿಗೆ ಇರೋದಿಲ್ಲ ಎಂದು ಬ್ಯಾಂಕ್‌ ಹೇಳಿದೆ.

ಶೂನ್ಯ ಉಳಿತಾಯ ಖಾತೆ ಜೊತೆ ಬ್ಯಾಂಕ್‌ ಜೀವಿತಾವಧಿವರೆಗೆ  ಉಚಿತ ರುಪೇ ಪ್ಲಾಟಿನಂ ಡೆಬಿಟ್ ಕಾರ್ಡ್‌  ಸೌಲಭ್ಯ ನೀಡ್ತಿದೆ. ಇದಕ್ಕೆ ನೀವು ತ್ರೈಮಾಸಿಕ ಆಧಾರದ ಮೇಲೆ ಸಣ್ಣ ಬ್ಯಾಲೆನ್ಸ್‌ ಕಾಪಾಡಿಕೊಳ್ಳಬೇಕಾಗುತ್ತದೆ. ಗ್ರಾಹಕರು ಅರ್ಹರಾಗಿದ್ದರೆ ಬ್ಯಾಂಕ್‌ ಅವರಿಗೆ ಕ್ರೆಡಿಟ್ ಕಾರ್ಡ್ ಸೌಲಭ್ಯ ನೀಡುತ್ತದೆ. ಅಲ್ಲದೆ ಇದ್ರಲ್ಲಿ ಹಬ್ಬದ ಕೊಡುಗೆಗಳನ್ನು ನೀಡಲಾಗುತ್ತದೆ.

ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ನೆರವಾಗಲು ಬ್ಯಾಂಕ್‌ ಅನೇಕ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದೆ. ಎಲೆಕ್ಟ್ರಾನಿಕ್‌ ಐಟಂ, ದಿನಸಿ, ಜೀವನಶೈಲಿಗೆ ಸಂಬಂಧಿಸಿದ ವಸ್ತು, ರಿಲಯನ್ಸ್ ಡಿಜಿಟಲ್, ಕ್ರೋಮಾ, ಮೇಕ್‌ಮೈಟ್ರಿಪ್, ಅಮೆಜಾನ್, ಬುಕ್‌ಮೈಶೋ, ಮೈಂತ್ರಾ, ಸ್ವಿಗ್ಗಿ, ಜೊಮಾಟೊ ಮತ್ತು ಇತರ ಬ್ರ್ಯಾಂಡ್‌ಗಳಿಂದ ವಿಶೇಷ ಕೊಡುಗೆಗಳನ್ನು ಪಡೆಯಬಹುದು.

You Might Also Like

BREAKING: ನಾಳೆ ಬೆಳಗ್ಗೆ 10 ಗಂಟೆಗೆ ನಟ ವಿಜಯ್ ಟಿವಿಕೆ ಪಕ್ಷದ ಕಾರ್ಯಕಾರಿ ಸಭೆ

BREAKING NEWS: ಇಂಡೋನೇಷ್ಯಾದ ಬಂದಾ ಸಮುದ್ರದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ

BREAKING: ಶಾಸಕ ಯತ್ನಾಳ್ ಬಿಜೆಪಿ ಸೇರ್ಪಡೆಗೆ ಬಹಿರಂಗ ಸಭೆಯಲ್ಲೇ ಪಕ್ಷದ ನಾಯಕ ಆಗ್ರಹ: ಇಲ್ಲದಿದ್ರೆ ಸಂಘಟನೆ ಸಾಧ್ಯವಿಲ್ಲವೆಂದು ಹೇಳಿಕೆ

ಹಳೆ ಪಿಂಚಣಿ ಜಾರಿ, ಮಹಿಳೆಯರಿಗೆ 2500 ರೂ., ಉಚಿತ ವಿದ್ಯುತ್, 25 ಲಕ್ಷ ರೂ. ವಿಮೆ, ಪ್ರತಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ: ಬಿಹಾರ ಚುನಾವಣೆಗೆ ‘ತೇಜಸ್ವಿ ಪ್ರಾಣ ಪತ್ರ’ ಪ್ರಣಾಳಿಕೆ ಬಿಡುಗಡೆ

ಕಾಂಗ್ರೆಸ್ ನಾಯಕರ ಕುರ್ಚಿ ಕಿತ್ತಾಟಕ್ಕೆ ರಾಜ್ಯದ ಜನ ಬೇಸರ: ಬಿ.ವೈ. ವಿಜಯೇಂದ್ರ

TAGGED:Businessಬ್ಯಾಂಕ್ ಆಫ್ ಬರೋಡಾಉಳಿತಾಯಕ್ರೆಡಿಟ್ ಕಾರ್ಡ್bobಶೂನ್ಯ ಬ್ಯಾಲೆನ್ಸ್zero balancesaving account
Share This Article
Facebook Copy Link Print

Latest News

BREAKING: ನಾಳೆ ಬೆಳಗ್ಗೆ 10 ಗಂಟೆಗೆ ನಟ ವಿಜಯ್ ಟಿವಿಕೆ ಪಕ್ಷದ ಕಾರ್ಯಕಾರಿ ಸಭೆ
BREAKING NEWS: ಇಂಡೋನೇಷ್ಯಾದ ಬಂದಾ ಸಮುದ್ರದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ
BREAKING: ಶಾಸಕ ಯತ್ನಾಳ್ ಬಿಜೆಪಿ ಸೇರ್ಪಡೆಗೆ ಬಹಿರಂಗ ಸಭೆಯಲ್ಲೇ ಪಕ್ಷದ ನಾಯಕ ಆಗ್ರಹ: ಇಲ್ಲದಿದ್ರೆ ಸಂಘಟನೆ ಸಾಧ್ಯವಿಲ್ಲವೆಂದು ಹೇಳಿಕೆ
ಹಳೆ ಪಿಂಚಣಿ ಜಾರಿ, ಮಹಿಳೆಯರಿಗೆ 2500 ರೂ., ಉಚಿತ ವಿದ್ಯುತ್, 25 ಲಕ್ಷ ರೂ. ವಿಮೆ, ಪ್ರತಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ: ಬಿಹಾರ ಚುನಾವಣೆಗೆ ‘ತೇಜಸ್ವಿ ಪ್ರಾಣ ಪತ್ರ’ ಪ್ರಣಾಳಿಕೆ ಬಿಡುಗಡೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!
ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ತಕ್ಷಣ ಈ 5 ಕೆಲಸ ಮಾಡಿ.!
‘UPI’ ಬಳಕೆದಾರರೇ ಗಮನಿಸಿ : ‘PhonePe, Paytm’ ಅಪ್ಲಿಕೇಶನ್ ಗಳಲ್ಲಿ ಇನ್ಮುಂದೆ ‘ಕ್ರೆಡಿಟ್ ಕಾರ್ಡ್’ ಬಾಡಿಗೆ ಪಾವತಿ ನಿಷೇಧ.!

Entertainment

BIG NEWS: ಭರ್ಜರಿ ಬ್ಯಾಚುಲರ್ಸ್ ಖ್ಯಾತಿಯ ನಟಿ ರಮೋಲಾ ವಿರುದ್ಧ ದೂರು ನೀಡಿದ ಚಿತ್ರತಂಡ
BREAKING : ‘ನಾನು ಸುರಕ್ಷಿತವಾಗಿದ್ದೇನೆ’ :  ಕಾರು ಅಪಘಾತದ ಬಳಿಕ ನಟ ವಿಜಯ್ ದೇವರಕೊಂಡ ಫಸ್ಟ್ ರಿಯಾಕ್ಷನ್.!
BIG NEWS: ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸೋನು ನಿಗಮ್: ಕಾನೂನು ಸಮರಕ್ಕೆ ಮುಂದಾದ ಪೊಲೀಸರು

Sports

ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  
BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!

Special

ALERT : ನೀವು ಯಾರಿಗಾದರೂ ‘ಚೆಕ್’ ಕೊಡುವಾಗ ಈ ತಪ್ಪು ಮಾಡಬೇಡಿ, ಈ ರೂಲ್ಸ್ ಗೊತ್ತಿರಲಿ |Check Bounce
ಅತಿಯಾದ ಸಿಟ್ಟು ತರುತ್ತೆ ಆರೋಗ್ಯಕ್ಕೆ ಕುತ್ತು….!
ಕುತ್ತಿಗೆ ನೋವು, ಭುಜದ ನೋವು ನಿವಾರಣೆಗೆ ಪ್ರತಿದಿನ ಅಭ್ಯಾಸ ಮಾಡಿ ಈ ಯೋಗ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?