BREAKING : ಉತ್ತರಪ್ರದೇಶದಲ್ಲಿ ‘ಕುಟುಂಬ ಕಲ್ಯಾಣ’ ಇಲಾಖೆಗೆ ಬಾಂಬ್ ಬೆದರಿಕೆ : ಭಯದಿಂದ ಹೊರಗೆ ಓಡಿದ ಸಿಬ್ಬಂದಿಗಳು.!

ಉತ್ತರಪ್ರದೇಶ : ಉತ್ತರಪ್ರದೇಶದಲ್ಲಿ ಕುಟುಂಬ ಕಲ್ಯಾಣ ಇಲಾಖೆಗೆ ಬಾಂಬ್ ಬೆದರಿಕೆ ಬಂದಿದ್ದು, ಸಿಬ್ಬಂದಿಗಳು ಭಯದಿಂದ ಹೊರಗೆ ಓಡಿದ್ದಾರೆ.

ಅನಾಮಧೇಯ ಹೆಸರಿನಲ್ಲಿ ಲಖನೌ ನ ಜಗತ್ ನಾರಾಯಣ ರಸ್ತೆಯಲ್ಲಿರುವ ಕುಟುಂಬ ಕಲ್ಯಾಣಚೇರಿಗೆ ಬೆದರಿಕೆ ಇ ಮೇಲ್ ಸಂದೇಶ ಬಂದಿದ್ದು, ಮಧ್ಯಾಹ್ನ 1 :30 ಕ್ಕೆ ಕಚೇರಿಗೆ ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ಸಂದೇಶ ನೋಡುತ್ತಿದ್ದಂತೆ ಕಚೇರಿಯಿಂದ ಸಿಬ್ಬಂದಿಗಳು ಹೊರಗೆ ಓಡಿದ್ದಾರೆ.

ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳಿಗೆ ಸುದ್ದಿ ಮುಟ್ಟಿಸಲಾಗಿದ್ದು, ಸ್ಥಳಕ್ಕೆ ಬಂದ ತಂಡ ಪರಿಶೀಲನೆ ನಡೆಸುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read