KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನ ಭಾಗ್ಯ ಯೋಜನೆ: 25 ಲಕ್ಷ ಹೊಸ ಫಲಾನುಭವಿಗಳ ಖಾತೆಗೆ ಹಣ ಜಮಾ

Published August 30, 2023 at 6:36 am
Share
SHARE

ಬೆಂಗಳೂರು: ಆಗಸ್ಟ್ ನಲ್ಲಿ 25 ಲಕ್ಷಕ್ಕೂ ಅಧಿಕ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಅವರ ಖಾತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಹಣ ಜಮಾ ಮಾಡಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರ ಖಾತೆಗೆ ಆಗಸ್ಟ್ ತಿಂಗಳಲ್ಲಿ ಎರಡನೇ ಕಂತಿನ ಹಣ ಜಮೆ ಮಾಡಲಾಗುತ್ತಿದೆ. 1.03 ಕೋಟಿ ಕಾರ್ಡ್ ಗಳಲ್ಲಿ 3.69 ಕೋಟಿ ಫಲಾನುಭವಿಗಳಿಗೆ 606 ಕೋಟಿ ರೂ. ಜಮಾ ಮಾಡಲಾಗಿದೆ.

ಆಗಸ್ಟ್ ನಲ್ಲಿ 25 ಲಕ್ಷಕ್ಕೂ ಅಧಿಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು, ಯೋಜನೆಯಡಿ ಒಟ್ಟು ಶೇಕಡ 87 ರಷ್ಟು ಫಲಾನುಭವಿಗಳಿಗೆ ಹಣ ದೊರೆತಿದೆ. ಜುಲೈನಲ್ಲಿ 97,27,160 ಕಾರ್ಡುಗಳ 3.45 ಕೋಟಿ ಫಲಾನುಭವಿಗಳಿಗೆ 566 ಕೋಟಿ ರೂ. ಜಮಾ ಮಾಡಲಾಗಿತ್ತು.

ಪಡಿತರ ಚೀಟಿದಾರರಲ್ಲಿ ಕೆಲವರು ಕುಟುಂಬದ ಮುಖ್ಯಸ್ಥರ ಆಯ್ಕೆ ಮಾಡಿಲ್ಲ. ಕೆಲವರ ಬ್ಯಾಂಕ್ ಖಾತೆ ಇಲ್ಲ, ಇನ್ನು ಕೆಲವರು ಖಾತೆಗೆ ಆಧಾರ್ ಜೋಡಣೆ ಮಾಡಿಲ್ಲ. ಕೆಲವು ಕಾರ್ಡ್ ದಾರರು ಇ-ಕೆವೈಸಿ ಮಾಡಿಸಿಲ್ಲ. ಇವೆ ಮೊದಲಾದ ಕಾರಣಗಳಿಂದ 22 ಲಕ್ಷ ಬಿಪಿಎಲ್ ಕಾರ್ಡ್ ಗಳು ಹೊರಗುಳಿದಿವೆ. ಆಹಾರ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು 7 ಲಕ್ಷ ಕಾರ್ಡ್ ಗಳ ಸಮಸ್ಯೆ ಬಗೆಹರಿಸಲಾಗಿದೆ. ಉಳಿದ ಕಾರ್ಡ್ ಗಳ ಸಮಸ್ಯೆಯನ್ನು ಬಗೆಹರಿಸಿ ಸೆಪ್ಟಂಬರ್ ನಲ್ಲಿ ಅವರ ಖಾತೆಗಳಿಗೆ ಹಣ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ.

You Might Also Like

BIG NEWS: ರಾಜ್ಯದ ಎತ್ತಿನಹೊಳೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್

BREAKING: ಪೋಷಕರು ದೇವಾಲಯಕ್ಕೆ ಹೋಗಿದ್ದ ವೇಳೆ ನೇಣು ಹಾಕಿಕೊಂಡು ಬಾಲಕಿ ಆತ್ಮಹತ್ಯೆ

BIG NEWS: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮುಖ್ಯ ಮಾಹಿತಿ

ದಾಂಪತ್ಯ ದ್ರೋಹದ ಶಂಕೆ: ಕ್ರಿಕೆಟ್ ಬ್ಯಾಟ್‌ ನಿಂದ ಹೊಡೆದು ಪತ್ನಿ ಕೊಂದ ಪತಿ

BREAKING: ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್‌ ಸೇವೆ ಸ್ಥಗಿತ: ಕೇರಳ ಬಸ್ ಮಾಲೀಕರ ನಿರ್ಧಾರ

TAGGED:Moneyaccountಆಹಾರ ಇಲಾಖೆಅನ್ನಭಾಗ್ಯ ಯೋಜನೆFood Dept.BPL cardಖಾತೆಗೆ ಹಣಜಮಾ
Share This Article
Facebook Copy Link Print

Latest News

BIG NEWS: ರಾಜ್ಯದ ಎತ್ತಿನಹೊಳೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
BREAKING: ಪೋಷಕರು ದೇವಾಲಯಕ್ಕೆ ಹೋಗಿದ್ದ ವೇಳೆ ನೇಣು ಹಾಕಿಕೊಂಡು ಬಾಲಕಿ ಆತ್ಮಹತ್ಯೆ
BIG NEWS: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮುಖ್ಯ ಮಾಹಿತಿ
ದಾಂಪತ್ಯ ದ್ರೋಹದ ಶಂಕೆ: ಕ್ರಿಕೆಟ್ ಬ್ಯಾಟ್‌ ನಿಂದ ಹೊಡೆದು ಪತ್ನಿ ಕೊಂದ ಪತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO
BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

Automotive

ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿ ದರದಲ್ಲಿ ‘ಚಿನ್ನದ ಸಾಲ’ ನೀಡುವ 10 ಟಾಪ್ ಬ್ಯಾಂಕ್’ಗಳ ಪಟ್ಟಿ ಇಲ್ಲಿದೆ |Gold Loan
BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!

Entertainment

BREAKING: ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು
BREAKING : ‘ಬಿಗ್ ಬಾಸ್-12’ ಪ್ರೋಮೋ ರಿಲೀಸ್ : ಕಿಚ್ಚನ ಮಾಸ್ ಎಂಟ್ರಿಗೆ ಅಭಿಮಾನಿಗಳು ಫಿದಾ |WATCH PROMO
BREAKING NEWS : ಬಾಲಿವುಡ್ ನಟ ಶಾರುಖ್ ಖಾನ್, ನಟಿ ದೀಪಿಕಾ ಪಡುಕೋಣೆ ವಿರುದ್ಧ ‘FIR’ ದಾಖಲು.!

Sports

KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ
‘ವಿಶ್ವಕಪ್ ವಿಜೇತ’ ವೀರರಾಣಿಯರ ಭೇಟಿಯಾದ ಪ್ರಧಾನಿ ಮೋದಿ, ಟ್ರೋಫಿಯೊಂದಿಗೆ ಫೋಟೋಗೆ ಪೋಸ್

Special

ಮನೆಯಲ್ಲಿಯೇ ತಯಾರಿಸಬಹುದು ಆ್ಯಪಲ್ ಸೈಡರ್ ವಿನೇಗರ್
ಪ್ರೆಷರ್ ಕುಕ್ಕರ್ ನಲ್ಲಿ ಅಡುಗೆ ಮಾಡೋದು ಎಷ್ಟು ಸೇಫ್ ? ನಿಮಗೆ ತಿಳಿದಿರಲಿ ಈ ಮಾಹಿತಿ
ನಿಮ್ಮ ಸಹಿ ಹೇಳುತ್ತೆ ನಿಮ್ಮ ʼವ್ಯಕ್ತಿತ್ವʼ : ಇಂಟರೆಸ್ಟಿಂಗ್ ವಿಚಾರ ತಿಳಿಯಿರಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?