KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನ ಭಾಗ್ಯ ಯೋಜನೆ: 25 ಲಕ್ಷ ಹೊಸ ಫಲಾನುಭವಿಗಳ ಖಾತೆಗೆ ಹಣ ಜಮಾ

Published August 30, 2023 at 6:36 am
Share
SHARE

ಬೆಂಗಳೂರು: ಆಗಸ್ಟ್ ನಲ್ಲಿ 25 ಲಕ್ಷಕ್ಕೂ ಅಧಿಕ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಅವರ ಖಾತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಹಣ ಜಮಾ ಮಾಡಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರ ಖಾತೆಗೆ ಆಗಸ್ಟ್ ತಿಂಗಳಲ್ಲಿ ಎರಡನೇ ಕಂತಿನ ಹಣ ಜಮೆ ಮಾಡಲಾಗುತ್ತಿದೆ. 1.03 ಕೋಟಿ ಕಾರ್ಡ್ ಗಳಲ್ಲಿ 3.69 ಕೋಟಿ ಫಲಾನುಭವಿಗಳಿಗೆ 606 ಕೋಟಿ ರೂ. ಜಮಾ ಮಾಡಲಾಗಿದೆ.

ಆಗಸ್ಟ್ ನಲ್ಲಿ 25 ಲಕ್ಷಕ್ಕೂ ಅಧಿಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು, ಯೋಜನೆಯಡಿ ಒಟ್ಟು ಶೇಕಡ 87 ರಷ್ಟು ಫಲಾನುಭವಿಗಳಿಗೆ ಹಣ ದೊರೆತಿದೆ. ಜುಲೈನಲ್ಲಿ 97,27,160 ಕಾರ್ಡುಗಳ 3.45 ಕೋಟಿ ಫಲಾನುಭವಿಗಳಿಗೆ 566 ಕೋಟಿ ರೂ. ಜಮಾ ಮಾಡಲಾಗಿತ್ತು.

ಪಡಿತರ ಚೀಟಿದಾರರಲ್ಲಿ ಕೆಲವರು ಕುಟುಂಬದ ಮುಖ್ಯಸ್ಥರ ಆಯ್ಕೆ ಮಾಡಿಲ್ಲ. ಕೆಲವರ ಬ್ಯಾಂಕ್ ಖಾತೆ ಇಲ್ಲ, ಇನ್ನು ಕೆಲವರು ಖಾತೆಗೆ ಆಧಾರ್ ಜೋಡಣೆ ಮಾಡಿಲ್ಲ. ಕೆಲವು ಕಾರ್ಡ್ ದಾರರು ಇ-ಕೆವೈಸಿ ಮಾಡಿಸಿಲ್ಲ. ಇವೆ ಮೊದಲಾದ ಕಾರಣಗಳಿಂದ 22 ಲಕ್ಷ ಬಿಪಿಎಲ್ ಕಾರ್ಡ್ ಗಳು ಹೊರಗುಳಿದಿವೆ. ಆಹಾರ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು 7 ಲಕ್ಷ ಕಾರ್ಡ್ ಗಳ ಸಮಸ್ಯೆ ಬಗೆಹರಿಸಲಾಗಿದೆ. ಉಳಿದ ಕಾರ್ಡ್ ಗಳ ಸಮಸ್ಯೆಯನ್ನು ಬಗೆಹರಿಸಿ ಸೆಪ್ಟಂಬರ್ ನಲ್ಲಿ ಅವರ ಖಾತೆಗಳಿಗೆ ಹಣ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ.

You Might Also Like

ರಾಜ್ಯ ಸರ್ಕಾರ ನಡೆಯುತ್ತಿರುವುದೇ ಮದ್ಯದ ಹಣದಿಂದ: ಅಬಕಾರಿ ಆದಾಯದಲ್ಲಿ ಮದ್ಯಪ್ರಿಯರ ಚಿಕಿತ್ಸೆಗೆ ಶೇ. 20ರಷ್ಟು ಮೀಸಲಿಡಿ: ರವಿಕುಮಾರ್ ಆಗ್ರಹ

BIG NEWS: ಮದ್ಯದ ಆದಾಯದಲ್ಲಿ ಶೇ. 20ರಷ್ಟು ಮದ್ಯಪ್ರಿಯರ ಚಿಕಿತ್ಸೆಗೆ ಮೀಸಲಿಡಿ: ಸದನದಲ್ಲಿ MLC ರವಿಕುಮಾರ್ ಆಗ್ರಹ  

ಇಂದಿನಿಂದ ಸಾಗರ ‘ಮಾರಿಕಾಂಬಾ ಜಾತ್ರೆ’ ಧಾರ್ಮಿಕ ವಿಧಿವಿಧಾನ ಆರಂಭ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ KEA ನೇಮಕಾತಿ: ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ

BREAKING: ಬಿಹಾರ ಶಸ್ತ್ರಾಸ್ತ್ರ ಕಾರ್ಖಾನೆಗೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ

TAGGED:Moneyaccountಆಹಾರ ಇಲಾಖೆಅನ್ನಭಾಗ್ಯ ಯೋಜನೆFood Dept.BPL cardಖಾತೆಗೆ ಹಣಜಮಾ
Share This Article
Facebook Copy Link Print

Latest News

ರಾಜ್ಯ ಸರ್ಕಾರ ನಡೆಯುತ್ತಿರುವುದೇ ಮದ್ಯದ ಹಣದಿಂದ: ಅಬಕಾರಿ ಆದಾಯದಲ್ಲಿ ಮದ್ಯಪ್ರಿಯರ ಚಿಕಿತ್ಸೆಗೆ ಶೇ. 20ರಷ್ಟು ಮೀಸಲಿಡಿ: ರವಿಕುಮಾರ್ ಆಗ್ರಹ
BIG NEWS: ಮದ್ಯದ ಆದಾಯದಲ್ಲಿ ಶೇ. 20ರಷ್ಟು ಮದ್ಯಪ್ರಿಯರ ಚಿಕಿತ್ಸೆಗೆ ಮೀಸಲಿಡಿ: ಸದನದಲ್ಲಿ MLC ರವಿಕುಮಾರ್ ಆಗ್ರಹ  
ಇಂದಿನಿಂದ ಸಾಗರ ‘ಮಾರಿಕಾಂಬಾ ಜಾತ್ರೆ’ ಧಾರ್ಮಿಕ ವಿಧಿವಿಧಾನ ಆರಂಭ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ KEA ನೇಮಕಾತಿ: ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
ALERT : ನೀವು ಬಳಸುತ್ತಿರುವ ‘ಮೊಬೈಲ್ ಚಾರ್ಜರ್’ ಅಸಲಿಯೋ ನಕಲಿಯೋ..? ಎಂದು ಜಸ್ಟ್ ಹೀಗೆ ಗುರುತಿಸಿ
BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ

Entertainment

BREAKING : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ : ಮುಂಬೈನಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ.!
BREAKING : ನಟ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಡೆವಿಲ್’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್.!
ವಿಷ್ಣುವರ್ಧನ್ ಜತೆಗೆ ಅಂಬರೀಶ್ ಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಸಿಎಂ, ಡಿಸಿಎಂಗೆ ನಟಿ ತಾರಾ ಮನವಿ

Sports

BREAKING: KSCA ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
ಏಕದಿನ ಸರಣಿ ಗೆದ್ದ ಬೆನ್ನಲ್ಲೇ ವಿಶಾಖಪಟ್ಟಣದ ಸಿಂಹಾಚಲಂ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್
BREAKING: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: 2026ರ IPL ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ ನಡೆಯಲಿದೆ: ಡಿಸಿಎಂ ಮಾಹಿತಿ

Special

ಆರೋಗ್ಯ ಉತ್ತಮವಾಗಿರಲು ಸೇವಿಸಿ ʼವಿಟಮಿನ್ ಇʼ ಯುಕ್ತ ಆಹಾರ
SHOCKING : ಅತ್ತೆ ಜೊತೆ ಅಕ್ರಮ ಸಂಬಂಧ : ಅಡ್ಡಿಯಾಗಿದ್ದ  ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ.!
ಒಂದು ʼಅಪ್ಪುʼಗೆ ಮರೆಸುತ್ತೆ ನೋವು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?