ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮರುಪರಿಶೀಲನೆವರೆಗೆ ಯಥಾವತ್ತಾಗಿ ಮುಂದುವರಿಕೆ

ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಸಲ್ಲಿಸಲಾದ/ಪಾವತಿದಾರರ ಒಟ್ಟು 903 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತನೆ ಮಾಡಲಾಗಿರುತ್ತದೆ.

ಆದರೆ ಸರ್ಕಾರ ಮರು ಪರಿಶೀಲಿಸುವವರೆಗೆ ಯಥವಾತ್ತಾಗಿ ಮುಂದುವರೆಸಲು ಸೂಚಿಸಿದಂತೆ ಈ ಎಲ್ಲಾ 903 ಪಡಿತರ ಚೀಟಿಗಳನ್ನು ಯಥಾವತ್ತಾಗಿ ಬಿಪಿಎಲ್ ಪಡಿತರ ಚೀಟಿಯನ್ನಾಗಿ ಮುಂದುವರೆಸಲಾಗಿದೆ. ಈ ಸಂಬಂಧ ಪಡಿತರ ಚೀಟಿದಾರರು ಸಂಬಂಧಿಸಿದ ತಾಲ್ಲೂಕು ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಮಡಿಕೇರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಜೆ.ಬಿ.ಶ್ರೀಧರಮೂರ್ತಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read