KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ರಾಗಿ: ಖಾತೆಗೆ ಹಣ

Published October 10, 2023 at 6:23 pm
Share
SHARE

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 3ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ.

ಪ್ರತಿ ಕೆಜಿ ಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು,  ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಅಥವಾ ಸ್ಥಳೀಯ ಅಹಾರ ನಿರೀಕ್ಷಕರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BREAKING: ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ

BREAKING NEWS: ಪೋಷಕರನ್ನು ನೋಡಿಕೊಳ್ಳದ ಸರ್ಕಾರಿ ನೌಕರರ ವೇತನ ಶೇ. 15ರಷ್ಟು ಕಡಿತಗೊಳಿಸಲು ಹೊಸ ಕಾನೂನು ಜಾರಿ

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಗೆ ಮಹತ್ವದ ಕ್ರಮ: ನ್ಯಾಯಬೆಲೆ ಅಂಗಡಿ, ಇತರೆಡೆ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ

ದೀಪಾವಳಿ ಪಟಾಕಿ ಮಾರಾಟ: 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

BIG NEWS: ಬುಡಕಟ್ಟು ಏಳಿಗೆ ಅಭಿಯಾನದಲ್ಲಿ ಕರ್ನಾಟಕಕ್ಕೆ ಅನೇಕ ಪ್ರಶಸ್ತಿಗಳ ಗರಿಮೆ

TAGGED:riceಅಕ್ಕಿaccountBPL cardಬಿಪಿಎಲ್ ಕಾರ್ಡ್ಖಾತೆಗೆ ಹಣrationಅಂತ್ಯೋದಯ ಕಾರ್ಡ್
Share This Article
Facebook Copy Link Print

Latest News

BREAKING: ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ
BREAKING NEWS: ಪೋಷಕರನ್ನು ನೋಡಿಕೊಳ್ಳದ ಸರ್ಕಾರಿ ನೌಕರರ ವೇತನ ಶೇ. 15ರಷ್ಟು ಕಡಿತಗೊಳಿಸಲು ಹೊಸ ಕಾನೂನು ಜಾರಿ
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಗೆ ಮಹತ್ವದ ಕ್ರಮ: ನ್ಯಾಯಬೆಲೆ ಅಂಗಡಿ, ಇತರೆಡೆ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ
ದೀಪಾವಳಿ ಪಟಾಕಿ ಮಾರಾಟ: 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

‘UPI’ ಬಳಕೆದಾರರೇ ಗಮನಿಸಿ : ‘PhonePe, Paytm’ ಅಪ್ಲಿಕೇಶನ್ ಗಳಲ್ಲಿ ಇನ್ಮುಂದೆ ‘ಕ್ರೆಡಿಟ್ ಕಾರ್ಡ್’ ಬಾಡಿಗೆ ಪಾವತಿ ನಿಷೇಧ.!
BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ

Entertainment

BREAKING : ಶೂಟಿಂಗ್ ವೇಳೆ ನಟ ಜೂನಿಯರ್ ‘NTR’ ಗೆ ಗಾಯ, ಆಸ್ಪತ್ರೆಗೆ ದಾಖಲು .!
BIG NEWS: ‘ಹೆಣ್ಣುಮಕ್ಕಳನ್ನು ಕೀಳಾಗಿ ಕಾಣುವ ಪ್ರಪಂಚ ಬೆಳವಣಿಗೆಗೂ ಮುನ್ನ ನಾಶವಾಗಲಿ’: ನಟಿ ರಮ್ಯಾ ಪರ ನಿಂತ ವಿನಯ್ ರಾಜಕುಮಾರ್
BREAKING: ಡಿ ಕಂಪನಿ ಡುಬಾಕ್ ಕಂಪನಿ: ದರ್ಶನ್ ಫ್ಯಾನ್ಸ್ ಗೆ ನಟ ಪ್ರಥಮ್ ತರಾಟೆ

Sports

BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ
ಬೆಂಗಳೂರಿನಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ
BREAKING: ಪಾಕಿಸ್ತಾನದ ಮೊದಲ ಟೆಸ್ಟ್ ಸರಣಿ ಆಡಿದ್ದ ಅತ್ಯಂತ ಹಿರಿಯ ಕ್ರಿಕೆಟಿಗ ವಜೀರ್ ಮೊಹಮ್ಮದ್ ನಿಧನ

Special

ಪ್ರೆಷರ್ ಕುಕ್ಕರ್ ನಲ್ಲಿ ಅಡುಗೆ ಮಾಡೋದು ಎಷ್ಟು ಸೇಫ್ ? ನಿಮಗೆ ತಿಳಿದಿರಲಿ ಈ ಮಾಹಿತಿ
ಫ್ರೀಜ್ ಮಾಡಿದ ಆಹಾರ ಸೇವಿಸುವುದರಿಂದ ಖಂಡಿತ ಕಾಡುತ್ತೆ ಈ ಸಮಸ್ಯೆ
ಮಧ್ಯಾಹ್ನದ ಸಮಯದಲ್ಲಿ ನಮ್ಮನ್ನು ದುಃಖ ಆವರಿಸುವುದೇಕೆ ? ಇದಕ್ಕೂ ಇದೆ ಕುತೂಹಲಕಾರಿ ಕಾರಣ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?