KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ರಾಗಿ: ಖಾತೆಗೆ ಹಣ

Published October 10, 2023 at 6:23 pm
Share
SHARE

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 3ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ.

ಪ್ರತಿ ಕೆಜಿ ಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು,  ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಅಥವಾ ಸ್ಥಳೀಯ ಅಹಾರ ನಿರೀಕ್ಷಕರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ತೀವ್ರಗೊಂಡ ಪ್ರತಿಭಟನೆ : 100 ಕ್ಕೂ ಹೆಚ್ಚು ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.!

BREAKING : ಸಿದ್ದರಾಮಯ್ಯಗೆ ‘Outgoing CM’ ಎಂದ ಆರ್.ಅಶೋಕ್ : ಕುತೂಹಲ ಕೆರಳಿಸಿದ ವಿಪಕ್ಷ ನಾಯಕರ ಟ್ವೀಟ್.!

BREAKING : ಪಾಕಿಸ್ತಾನಕ್ಕೆ ಟ್ರಿಪ್ ಹೋಗಿದ್ದ ತೆಲಂಗಾಣದ ಯೂಟ್ಯೂಬರ್ ‘ಬಯ್ಯ ಸನ್ನಿ ಯಾದವ್’ ಅರೆಸ್ಟ್.!

BREAKING : ರಾಜ್ಯದ ಎಲ್ಲಾ ಶಾಲೆಗಳಿಗೆ ‘ಆರೋಗ್ಯ ಇಲಾಖೆ’ಯಿಂದ ‘ಕೊರೊನಾ ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ: DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

TAGGED:riceಅಕ್ಕಿaccountBPL cardಬಿಪಿಎಲ್ ಕಾರ್ಡ್ಖಾತೆಗೆ ಹಣrationಅಂತ್ಯೋದಯ ಕಾರ್ಡ್
Share This Article
Facebook Copy Link Print

Latest News

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ತೀವ್ರಗೊಂಡ ಪ್ರತಿಭಟನೆ : 100 ಕ್ಕೂ ಹೆಚ್ಚು ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.!
BREAKING : ಸಿದ್ದರಾಮಯ್ಯಗೆ ‘Outgoing CM’ ಎಂದ ಆರ್.ಅಶೋಕ್ : ಕುತೂಹಲ ಕೆರಳಿಸಿದ ವಿಪಕ್ಷ ನಾಯಕರ ಟ್ವೀಟ್.!
BREAKING : ಪಾಕಿಸ್ತಾನಕ್ಕೆ ಟ್ರಿಪ್ ಹೋಗಿದ್ದ ತೆಲಂಗಾಣದ ಯೂಟ್ಯೂಬರ್ ‘ಬಯ್ಯ ಸನ್ನಿ ಯಾದವ್’ ಅರೆಸ್ಟ್.!
BREAKING : ರಾಜ್ಯದ ಎಲ್ಲಾ ಶಾಲೆಗಳಿಗೆ ‘ಆರೋಗ್ಯ ಇಲಾಖೆ’ಯಿಂದ ‘ಕೊರೊನಾ ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಎಲೆಕ್ಟ್ರಿಕ್ ಸೈಕಲ್: 70 ಕಿ.ಮೀ. ಮೈಲೇಜ್, ಫುಲ್ ಚಾರ್ಜ್‌ಗೆ 4 ಗಂಟೆ ಸಾಕು !
ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: 62 ಸಾವಿರ ರೂ.ವರೆಗೆ ಬೆಲೆ ಏರಿಸಿದ ಮಾರುತಿ ಸುಜುಕಿ
ʼಹೋಳಿʼ ಹಬ್ಬದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂದೇ ದಿನ ಬರೋಬ್ಬರಿ 7230 ಚಲನ್ ಜಾರಿ !

Entertainment

ಕೇವಲ 6 ದಿನಗಳಲ್ಲಿ ರಣಬೀರ್‌ಗೆ ಮನಸೋತ ನುಸ್ರತ್: ಕಾರ್ತಿಕ್ ಜೊತೆಗಿನ ಹಳೆಯ ಗೆಳೆತನಕ್ಕೆ ಹೊಸ ತಿರುವು !
BREAKING : ಅಕ್ರಮ ಚಿನ್ನ ಸಾಗಾಟ ಕೇಸ್ : ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ.!
BIG NEWS : ನಟ ಚಿಕ್ಕಣ್ಣನ ಜೊತೆ ಕುಳಿತು ‘ವಾಮನ’ ಚಿತ್ರ ವೀಕ್ಷಿಸಿದ ನಟ ದರ್ಶನ್.!

Sports

“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !
ಕ್ವಾಲಿಫೈಯರ್ ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ RCB ಐಪಿಎಲ್ ಚಾಂಪಿಯನ್: ಹೀಗಿದೆ ಅಭಿಮಾನಿಗಳ ಲೆಕ್ಕಾಚಾರ
4ನೇ ಬಾರಿ ಫೈನಲ್ ಪ್ರವೇಶಿಸಿದ RCB, ಕಪ್ ಗೆಲ್ಲಲು ಇನ್ನೊಂದೇ ಮೆಟ್ಟಿಲು

Special

ಫ್ರಿಜ್ ಫ್ರೀಜರ್‌ನಲ್ಲಿ ಐಸ್ ಕಟ್ಟುತ್ತಿದೆಯೇ ? ಇದನ್ನು ನಿವಾರಿಸಲು ಈ ಟಿಪ್ಸ್ ಬಳಸಿ
ಮೆನೋಪಾಸ್ ಒಂದು ನೈಸರ್ಗಿಕ ಪ್ರಕ್ರಿಯೆ; ಈ ಸಮಯದಲ್ಲಿ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆಗಳಿವು…!
ಗೊರಕೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಕೆಲವು ಉಪಯುಕ್ತ ಸಲಹೆಗಳು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?