KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಜೂನ್ 1 ರಿಂದ ಪೌರಕಾರ್ಮಿಕರ ಖಾತೆಗೆ ತಿಂಡಿ ಭತ್ಯೆ 1500 ರೂ. ಜಮಾ

Published May 26, 2023 at 6:49 am
Share
SHARE

ಬೆಂಗಳೂರು: ಜೂನ್ 1 ರಿಂದ ಪೌರ ಕಾರ್ಮಿಕರಿಗೆ ತಿಂಡಿ ಭತ್ಯೆಯಾಗಿ 50 ರೂಪಾಯಿ ನೀಡಲಿದ್ದು, ನೌಕರರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.

ಬಿಬಿಎಂಪಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ 15,500 ಕಾರ್ಮಿಕರಿಗೆ ಬೆಳಗಿನ ಉಪಹಾರ ಭತ್ಯೆ ವ್ಯವಸ್ಥೆಯನ್ನು ಜೂನ್ 1ರಿಂದ ಜಾರಿ ಮಾಡಲಾಗುತ್ತಿದೆ. ಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸಲಾಗುವುದು. ಸ್ವಚ್ಛತಾ ಕಾರ್ಯ ಮಾಡುವ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಸೇವನೆಗಾಗಿ ದಿನವೊಂದಕ್ಕೆ 50 ರೂಪಾಯಿ ನೀಡಲು ಬಿಬಿಎಂಪಿ ನಿರ್ಧರಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರಿಗೆ ಪ್ರತಿದಿನ ಬೆಳಗ್ಗೆ 10 ಗಂಟೆಗೆ ಉಪಹಾರ ನೀಡಲಾಗುತ್ತಿತ್ತು. ಇಸ್ಕಾನ್ ಮೂಲಕ ಉಪಹಾರ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ಬದಲಾಗಿ ಬಿಬಿಎಂಪಿ ಒಂದು ಉಪಹಾರಕ್ಕೆ ಒಂದು ದಿನಕ್ಕೆ 30 ರೂಪಾಯಿ ನೀಡುತ್ತಿತ್ತು. ಇಸ್ಕಾನ್ ನೀಡುವ ಉಪಹಾರಕ್ಕೆ ಈರುಳ್ಳಿ, ಬೆಳ್ಳುಳ್ಳಿ ಹಾಕುವುದಿಲ್ಲ, ಗುಣಮಟ್ಟ ಸರಿ ಇಲ್ಲ ಎಂದು ಪೌರಕಾರ್ಮಿಕರು ಉಪಹಾರ ಸೇವಿಸುತ್ತಿರಲಿಲ್ಲ. ಇದನ್ನು ಮನಗಂಡ ಬಿಬಿಎಂಪಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸಲಿದ್ದು, ಪ್ರತಿದಿನ 50 ರೂ. ನಂತೆ ಮಾಸಿಕ 1,500 ರೂ. ಪಾವತಿಸಲಾಗುತ್ತದೆ. ಬೆಂಗಳೂರಿನಲ್ಲಿ 15,500 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಮಾಸಿಕ 2.32 ಕೋಟಿ ರೂ. ವ್ಯಯ ಮಾಡಲಾಗುತ್ತದೆ. ತಿಂಗಳ ಆರಂಭದಲ್ಲಿ ಇಲ್ಲವೇ ವೇತನದ ಜೊತೆಗೆ ಉಪಹಾರ ಭತ್ಯೆ ನೀಡಲಾಗುವುದು ಎಂದು ಹೇಳಲಾಗಿದೆ.

You Might Also Like

BIG NEWS: ಯುವತಿಯ ವಿಚಾರವಾಗಿ ASI ಪುತ್ರ ಹಾಗೂ ಮತ್ತೋರ್ವನ ನಡುವೆ ಕಿರಿಕ್: ನಡುರಸ್ತೆಯಲ್ಲಿ ಹೊಡೆದಾಡಿಕೊಂಡ ಯುವಕರು

BREAKING: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ಮೂಳೆಗಳ ಜೊತೆ ಹಗ್ಗ-ಸೀರೆ ಪತ್ತೆ: ನೇಣುಬಿಗಿದಿರುವ ಅನುಮಾನ!

‘NPS’ ಪಿಂಚಣಿದಾರರಿಗೆ ಗುಡ್ ನ್ಯೂಸ್ : ಅ. 1 ರಿಂದ ಬದಲಾಗಲಿದೆ ಈ ನಿಯಮಗಳು |Pension Scheme New Rule

RAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಸೆ.20ರವರೆಗೂ ಮುಂದುವರೆಯಲಿದೆ ಮಳೆ ಅಬ್ಬರ

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 350 ಅಂಕ ಏರಿಕೆ, 25,400 ರ ಗಡಿ ದಾಟಿದ ‘ನಿಫ್ಟಿ’ |Share Market

TAGGED:accountಬಿಬಿಎಂಪಿಪೌರ ಕಾರ್ಮಿಕರುಖಾತೆಗೆ ಜಮಾDepositedCivic WorkersBreakfast Allowanceಬೆಳಗಿನ ತಿಂಡಿ ಭತ್ಯೆ
Share This Article
Facebook Copy Link Print

Latest News

BIG NEWS: ಯುವತಿಯ ವಿಚಾರವಾಗಿ ASI ಪುತ್ರ ಹಾಗೂ ಮತ್ತೋರ್ವನ ನಡುವೆ ಕಿರಿಕ್: ನಡುರಸ್ತೆಯಲ್ಲಿ ಹೊಡೆದಾಡಿಕೊಂಡ ಯುವಕರು
BREAKING: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ಮೂಳೆಗಳ ಜೊತೆ ಹಗ್ಗ-ಸೀರೆ ಪತ್ತೆ: ನೇಣುಬಿಗಿದಿರುವ ಅನುಮಾನ!
‘NPS’ ಪಿಂಚಣಿದಾರರಿಗೆ ಗುಡ್ ನ್ಯೂಸ್ : ಅ. 1 ರಿಂದ ಬದಲಾಗಲಿದೆ ಈ ನಿಯಮಗಳು |Pension Scheme New Rule
RAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಸೆ.20ರವರೆಗೂ ಮುಂದುವರೆಯಲಿದೆ ಮಳೆ ಅಬ್ಬರ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ಭಾರತ ಪ್ರವೇಶದ ಹೊತ್ತಲ್ಲೇ ಟೆಸ್ಲಾ ಮಿರಾಕಲ್ ; ಸುರಕ್ಷತೆಗೆ ಹೊಸ ಭಾಷ್ಯ ಬರೆದ ಇವಿ | Watch Video
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ವಾಹನ ಸವಾರರೇ ಗಮನಿಸಿ: ಇನ್ನು ಎನ್ಒಸಿ ಪಡೆಯಲು ಹಾರ್ಸ್ ಪವರ್, ವೀಲ್ ಬೇಸ್, ಮೊತ್ತ ಸೇರಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ

Entertainment

BREAKING: ಸಾಹಸ ಸಿಂಹ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ
ಧ್ರುವ ಸರ್ಜಾ ವಿರುದ್ಧ ದೂರು ಪ್ರಕರಣಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
BREAKING : ಒಕ್ಕಲಿಗ ಸಂಪ್ರದಾಯದಂತೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬಿ.ಸರೋಜಾದೇವಿ ಅಂತ್ರಕ್ರಿಯೆ.!

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ದಂಪತಿ ಮಧ್ಯೆ ಪದೇ ಪದೇ ಜಗಳವಾಗುವುದೇಕೆ……? ಈ ಟಿಪ್ಸ್‌ ಅಳವಡಿಸಿಕೊಂಡರೆ ತಪ್ಪುತ್ತೆ ಘರ್ಷಣೆ
ಅತಿಯಾಗಿ ಟೊಮೆಟೊ ಸೇವಿಸಿದರೆ ಕಾಡುತ್ತೆ ಈ ‘ಸಮಸ್ಯೆ’
ಪೋಷಕರೇ ಗಮನಿಸಿ : 5 ವರ್ಷ ದಾಟಿದ ಮಕ್ಕಳ ‘ಆಧಾರ್’ ಅಪ್ ಡೇಟ್ ಮಾಡೋದು ಕಡ್ಡಾಯ, ಇಲ್ಲಿದೆ ಮಾಹಿತಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?