KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಜೂನ್ 1 ರಿಂದ ಪೌರಕಾರ್ಮಿಕರ ಖಾತೆಗೆ ತಿಂಡಿ ಭತ್ಯೆ 1500 ರೂ. ಜಮಾ

Published May 26, 2023 at 6:49 am
Share
SHARE

ಬೆಂಗಳೂರು: ಜೂನ್ 1 ರಿಂದ ಪೌರ ಕಾರ್ಮಿಕರಿಗೆ ತಿಂಡಿ ಭತ್ಯೆಯಾಗಿ 50 ರೂಪಾಯಿ ನೀಡಲಿದ್ದು, ನೌಕರರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.

ಬಿಬಿಎಂಪಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ 15,500 ಕಾರ್ಮಿಕರಿಗೆ ಬೆಳಗಿನ ಉಪಹಾರ ಭತ್ಯೆ ವ್ಯವಸ್ಥೆಯನ್ನು ಜೂನ್ 1ರಿಂದ ಜಾರಿ ಮಾಡಲಾಗುತ್ತಿದೆ. ಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸಲಾಗುವುದು. ಸ್ವಚ್ಛತಾ ಕಾರ್ಯ ಮಾಡುವ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಸೇವನೆಗಾಗಿ ದಿನವೊಂದಕ್ಕೆ 50 ರೂಪಾಯಿ ನೀಡಲು ಬಿಬಿಎಂಪಿ ನಿರ್ಧರಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರಿಗೆ ಪ್ರತಿದಿನ ಬೆಳಗ್ಗೆ 10 ಗಂಟೆಗೆ ಉಪಹಾರ ನೀಡಲಾಗುತ್ತಿತ್ತು. ಇಸ್ಕಾನ್ ಮೂಲಕ ಉಪಹಾರ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ಬದಲಾಗಿ ಬಿಬಿಎಂಪಿ ಒಂದು ಉಪಹಾರಕ್ಕೆ ಒಂದು ದಿನಕ್ಕೆ 30 ರೂಪಾಯಿ ನೀಡುತ್ತಿತ್ತು. ಇಸ್ಕಾನ್ ನೀಡುವ ಉಪಹಾರಕ್ಕೆ ಈರುಳ್ಳಿ, ಬೆಳ್ಳುಳ್ಳಿ ಹಾಕುವುದಿಲ್ಲ, ಗುಣಮಟ್ಟ ಸರಿ ಇಲ್ಲ ಎಂದು ಪೌರಕಾರ್ಮಿಕರು ಉಪಹಾರ ಸೇವಿಸುತ್ತಿರಲಿಲ್ಲ. ಇದನ್ನು ಮನಗಂಡ ಬಿಬಿಎಂಪಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸಲಿದ್ದು, ಪ್ರತಿದಿನ 50 ರೂ. ನಂತೆ ಮಾಸಿಕ 1,500 ರೂ. ಪಾವತಿಸಲಾಗುತ್ತದೆ. ಬೆಂಗಳೂರಿನಲ್ಲಿ 15,500 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಮಾಸಿಕ 2.32 ಕೋಟಿ ರೂ. ವ್ಯಯ ಮಾಡಲಾಗುತ್ತದೆ. ತಿಂಗಳ ಆರಂಭದಲ್ಲಿ ಇಲ್ಲವೇ ವೇತನದ ಜೊತೆಗೆ ಉಪಹಾರ ಭತ್ಯೆ ನೀಡಲಾಗುವುದು ಎಂದು ಹೇಳಲಾಗಿದೆ.

You Might Also Like

BREAKING : ದೆಹಲಿಯ 20 ಕಾಲೇಜುಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ ಇಮೇಲ್ |Bomb Threat

BIG NEWS: ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

BREAKING : ಮಂಡ್ಯದಲ್ಲಿ ಘೋರ ದುರಂತ :  ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು.!

BREAKING : ತುಮಕೂರಿನಲ್ಲಿ ಯುವತಿ ‘ಅಶ್ವಿನಿ’ ಆತ್ಮಹತ್ಯೆ ಕೇಸ್’ಗೆ  ಬಿಗ್ ಟ್ವಿಸ್ಟ್ : ‘ವಾಟ್ಸಾಪ್ ಚಾಟ್’ನಲ್ಲಿ ರಹಸ್ಯ ಬಯಲು.!

BIG NEWS: ಬಡೇಕೊಳ್ಳ ಘಾಟ್ ನಲ್ಲಿ ಬಸ್ ಪಲ್ಟಿ: ಮಹಿಳೆ ಸೇರಿ ಇಬ್ಬರು ಸಾವು; 12 ಪ್ರಯಾಣಿಕರಿಗೆ ಗಂಭೀರ ಗಾಯ

TAGGED:accountಬಿಬಿಎಂಪಿಪೌರ ಕಾರ್ಮಿಕರುಖಾತೆಗೆ ಜಮಾDepositedCivic WorkersBreakfast Allowanceಬೆಳಗಿನ ತಿಂಡಿ ಭತ್ಯೆ
Share This Article
Facebook Copy Link Print

Latest News

BREAKING : ದೆಹಲಿಯ 20 ಕಾಲೇಜುಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ ಇಮೇಲ್ |Bomb Threat
BIG NEWS: ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
BREAKING : ಮಂಡ್ಯದಲ್ಲಿ ಘೋರ ದುರಂತ :  ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು.!
BREAKING : ತುಮಕೂರಿನಲ್ಲಿ ಯುವತಿ ‘ಅಶ್ವಿನಿ’ ಆತ್ಮಹತ್ಯೆ ಕೇಸ್’ಗೆ  ಬಿಗ್ ಟ್ವಿಸ್ಟ್ : ‘ವಾಟ್ಸಾಪ್ ಚಾಟ್’ನಲ್ಲಿ ರಹಸ್ಯ ಬಯಲು.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಬುಲೆಟ್; ಅದೃಷ್ಟವಶಾತ್ ಬೈಕ್ ಸವಾರ ಪಾರು | Watch
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Entertainment

BREAKING: ಅಮಿತಾಬ್ ಬಚ್ಚನ್ ‘ಡಾನ್’ ಚಿತ್ರದ ನಿರ್ದೇಶಕ ಚಂದ್ರ ಬರೋಟ್ ವಿಧಿವಶ
BREAKING : ಹಣಕಾಸು ವಂಚನೆ ಆರೋಪ : ಬಾಲಿವುಡ್ ನಟಿ ‘ಆಲಿಯಾ ಭಟ್’ ಮಾಜಿ ಪಿ.ಎ ಅರೆಸ್ಟ್.!
ಜನಪ್ರಿಯ ರಿಯಾಲಿಟಿ ಶೋ ‘ಕೆಬಿಸಿ’ 17ರಲ್ಲಿ ಮೊದಲ ಕೋಟ್ಯಾಧಿಪತಿಯಾದ ಆದಿತ್ಯ ಕುಮಾರ್: ಬ್ರೆಝಾ ಕಾರ್ ಗಿಫ್ಟ್

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಯುವಜನರೇ ಎಚ್ಚರ: ಹೆಚ್ಚುತ್ತಿರುವ ಒತ್ತಡದಿಂದ ಮೆದುಳಿನ ಆರೋಗ್ಯಕ್ಕೆ ಅಪಾಯ !
ನಿಮಗೆ ಗೊತ್ತಾ ಟೊಮೆಟೊ ಕೆಚಪ್ ನ ಇತರ ಪ್ರಯೋಜನ…..?
ಕಿಚನ್ ಕ್ಲೀನ್ ಮಾಡಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?