BREAKING: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿಗಳಾದ ಡಾ.ಸಿಮಿ ಮರಿಯಂ ಜಾರ್ಜ್ ಅವರನ್ನು ಎಐಜಿಪಿ, ಅಪರಾಧ ವಿಭಾಗ ಬೆಂಗಳೂರು ಹಾಗೂ ಅರುಣ್ ರಂಗರಾಜನ್ ಅವರನ್ನು ಎಸ್ ಪಿ, ಎಎಸ್ ಡಿ, ಉತ್ತರ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read