ಮಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ , ರೌಡಿಶೀಟರ್ ಸುಹಾಸ್ ಕೊಲೆ ಬೆನ್ನಲ್ಲೇ ರಾಮನಗರದಲ್ಲಿ ನೆತ್ತರು ಹರಿದಿದ್ದು, ಕಾರು ಗುದ್ದಿಸಿ ರೌಡಿಶೀಟರ್ ನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ರಾಮನಗರದ ಹಾರೋಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೋಣನಕುಂಟೆ ನಿವಾಸಿ ಸಂತೋಷ್ ನನ್ನು (33) ಬರ್ಬರವಾಗಿ ಕೊಲೆ ಮಾಡಲಾಗಿದೆ.
ಸಂತೋಷ್ ಬೈಕ್ ನಲ್ಲಿ ಹೋಗುವಾಗ ಕಾರು ಗುದ್ದಿಸಿ ಕೊಲೆ ಮಾಡಲಾಗಿದೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You Might Also Like
TAGGED:ರೌಡಿಶೀಟರ್ ಬರ್ಬರ ಹತ್ಯೆ