BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಬರ್ಬರ ಕೊಲೆ

ಚಿಕ್ಕಮಗಳೂರು: ಐದು ವರ್ಷದ ಬಾಲಕ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಯ ಮೃತದೇಹವನ್ನು ಹೊದಿಕೆಯಲ್ಲಿ ದುರುಳರು ಸುತ್ತಿ ಇಟ್ಟಿದ್ದಾರೆ. ಬಾಲಕಿ ಒಬ್ಬಳೇ ಇದ್ದಾಗ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ. ಜ್ವರ ಹಿನ್ನೆಲೆಯಲ್ಲಿ ಅಂಗನವಾಡಿಗೆ ಹೋಗದೆ ಬಾಲಕಿ ಮನೆಯಲ್ಲೇ ಇದ್ದಳು. ತಾಯಿ ಜಮೀನು ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅಜ್ಜಂಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read