BREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಸುಮಾರು 20 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read