BREAKING : ಹಾಸನದಲ್ಲಿ ರೈಲ್ವೇ ಹಳಿ ಮೇಲೆ ಗುಡ್ಡ ಕುಸಿತ : ಈ ಮಾರ್ಗದ ರೈಲು ಸಂಚಾರ ಸ್ಥಗಿತ |Train Cancelled

ಹಾಸನ : ಹಾಸನದಲ್ಲಿ ರೈಲ್ವೇ ಹಳಿ ಮೇಲೆ ಗುಡ್ಡ ಕುಸಿತದಿದ್ದು, ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಗುಡ್ಡ ಕುಸಿದಿದೆ .
ಪರಿಣಾಮ ಬೆಂಗಳೂರು-ಕಣ್ಣೂರು ಘಾಟ್ ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಗೂ ಬೆಂಗಳೂರು-ಮುರುಡೇಶ್ವರ ನಡುವೆ ಕೂಡ ಸಂಚಾರ ಸ್ಥಗಿತಗೊಂಡಿದೆ.

ಸದ್ಯಕ್ಕೆ ಘಟನಾ ಸ್ಥಳದಲ್ಲಿ ಮಣ್ಣು ತೆರವು ಮಾಡುವ ಕೆಲಸ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read