KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವು ಪ್ರಕರಣ : ನೀರಿನಲ್ಲಿ ಕಾಲರಾ ಮಾದರಿ ಬ್ಯಾಕ್ಟೀರಿಯ ಪತ್ತೆಯಾಗಿರುವುದು ದೃಢ

Published August 9, 2023 at 2:29 pm
Share
SHARE

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 6 ಜನ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಪ್ರಾಯೋಗಾಲಾಯದ ವರದಿ ಬಂದಿದೆ.

ಚಿತ್ರದುರ್ಗ ಜಿಲ್ಲೆಯ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 6 ಜನರು ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ವೈದಯಕೀಯ ಕಾಲೇಜು ಮತ್ತು ಪ್ರಯೋಗಾಲಯದ ವರದಿ ಬಂದಿದ್ದು, ವರದಿಯಲ್ಲಿ ನೀರಿನಲ್ಲಿ ಕಾಲರಾ ಮಾದರಿಯ ಬ್ಯಾಕ್ಟೀರಿಯಾ ಪತ್ತೆಯಾಗಿರುವುದು ದೃಢವಾಗಿದೆ.

ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಲೋಕಾಯುಕ್ತ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು, ಆಗಸ್ಟ್ 24 ರಂದು ವರದಿಯೊಂದಿಗೆ ಕಚೇರಿಗೆ ಬರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಸೂಚನೆ ನೀಡಿದ್ದಾರೆ.

You Might Also Like

BREAKING: ಇನ್ಮುಂದೆ ಯಾವುದೇ ಧರ್ಮ, ಜಾತಿ ಬಗ್ಗೆ ಮಾತಾಡಲ್ಲ, ದಯವಿಟ್ಟು ಕ್ಷಮಿಸಿ ಎಂದು ಕಣ್ಣೀರಿಟ್ಟು ಕ್ಷಮೆಯಾಚಿಸಿದ ಹುಸೇನಿ

BREAKING: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ಸರ್ಕಾರಿ ನೌಕರರಿಗೆ ವಂಚನೆ: ಆರೋಪಿ ಅರೆಸ್ಟ್

BREAKING: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲು

BIG NEWS: ಶಿಕ್ಷಕ ಪತಿ ಕೊಲೆಗೈದ ಶಿಕ್ಷಕಿ, ಪ್ರಿಯಕರನಿಗೆ ಮರಣದಂಡನೆ

BREAKING: ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ: ಪರಿಸ್ಥಿತಿ ಉದ್ವಿಗ್ನ

TAGGED:Chitradurgaಚಿತ್ರದುರ್ಗವರದಿ ಸಲ್ಲಿಕೆ6 Dead6 ಮಂದಿ ಸಾವುಕಾವಾಡಿಗರ ಹಟ್ಟಿKavadigara hattireport submitted
Share This Article
Facebook Copy Link Print

Latest News

BREAKING: ಇನ್ಮುಂದೆ ಯಾವುದೇ ಧರ್ಮ, ಜಾತಿ ಬಗ್ಗೆ ಮಾತಾಡಲ್ಲ, ದಯವಿಟ್ಟು ಕ್ಷಮಿಸಿ ಎಂದು ಕಣ್ಣೀರಿಟ್ಟು ಕ್ಷಮೆಯಾಚಿಸಿದ ಹುಸೇನಿ
BREAKING: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ಸರ್ಕಾರಿ ನೌಕರರಿಗೆ ವಂಚನೆ: ಆರೋಪಿ ಅರೆಸ್ಟ್
BREAKING: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲು
BIG NEWS: ಶಿಕ್ಷಕ ಪತಿ ಕೊಲೆಗೈದ ಶಿಕ್ಷಕಿ, ಪ್ರಿಯಕರನಿಗೆ ಮರಣದಂಡನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?
ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ

Entertainment

BREAKING : ಖ್ಯಾತ ನಿರೂಪಕಿ ಅನುಶ್ರೀಗೆ ಕೂಡಿಬಂತು ಕಂಕಣ ಭಾಗ್ಯ : ವರ ಯಾರು ಗೊತ್ತಾ..?
BREAKING : ಹಿಟ್ & ರನ್ ಗೆ ಯುವಕ ಸಾವು ಕೇಸ್ : ನಟಿ ‘ನಂದಿನಿ ಕಶ್ಯಪ್’ ಅರೆಸ್ಟ್.!
ನಗು ತರಿಸುತ್ತೆ ʼಹೋಂ ವರ್ಕ್ʼ ಮಾಡೋಕೆ ಈ ಮಗು ಕಂಡುಕೊಂಡ ಮಾರ್ಗ | Viral Video

Sports

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL

Special

ಮನಸ್ಸಿಗೆ ಆಹ್ಲಾದಕರ ಅನುಭವ ನೀಡುವ ಪರ್ಫ್ಯೂಮ್
ಬಾಯಿಯ ದುರ್ವಾಸನೆ ದೂರ ಮಾಡಲು ಬೆಸ್ಟ್‌ ಈ ಮೌತ್ ವಾಶ್
ದಾಳಿಂಬೆ ಎಲೆಯಿಂದಲೂ ಇದೆ ಅಪರಿಮಿತ ಪ್ರಯೋಜನ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?