BREAKING : ನಟ ದರ್ಶನ್ ಬಂಧನದ ಹಿನ್ನೆಲೆ ‘ದಚ್ಚು’ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಹಿನ್ನೆಲೆ ದಚ್ಚು ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಳಿ ಇರುವ ನಟ ದರ್ಶನ್ ನಿವಾಸದಲ್ಲಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ‍ಕ್ರಮವಾಗಿ ಪೊಲೀಸರು ದರ್ಶನ್ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ.

ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 ರಂದು ಕೊಲೆ ಮಾಡಲಾಗಿದೆ.

ದರ್ಶನ್ ಆಪ್ತರಾದ ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾದ ರೇಣುಕಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿತ್ರದುರ್ಗದ ರೇಣುಕಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿ ಕೊಲೆ ಮಾಡಲಾಗಿದೆ . ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ. ಜೂನ್ 09 ರಂದು ಕೊಲೆ ಮಾಡಲಾಗಿದೆ.

ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕೊಲೆ ಪ್ರಕರಣ ವಿಚಾರವಾಗಿ ಇಂದು ಪೊಲೀಸರು ಮೈಸೂರಿನ ದರ್ಶನ್ ಫಾರ್ಮ್ ಹೌಸ್ನಲ್ಲಿ ಬಂಧಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read