BREAKING : ರೈಲಿಗೆ ತಲೆಕೊಟ್ಟು ದಾವಣಗೆರೆ ಮಹಾನಗರ ಪಾಲಿಕೆಯ ನೌಕರ ಆತ್ಮಹತ್ಯೆ.!

.!ದಾವಣಗೆರೆ : ಮತ್ತೋರ್ವ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ರೈಲಿಗೆ ತಲೆಕೊಟ್ಟು ದಾವಣಗೆರೆ ಮಹಾನಗರ ಪಾಲಿಕೆಯ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ದಾವಣಗೆರೆ ಮಹಾನಗರ ಪಾಲಿಕೆಯ ನೌಕರ ದಫೆದಾರ್ ಲಕ್ಷ್ಮಣ್ (45) ಎಂದು ಗುರುತಿಸಲಾಗಿದೆ. ಅರುಣ ಸರ್ಕಲ್ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲವು ದಿನಗಳಿಂದ ಕಚೇರಿಗೆ ಹೋಗದ ನೌಕರ ಲಕ್ಷ್ಮಣ್ ಜೀವನದಲ್ಲಿ ಬಹಳ ಜಿಗುಪ್ಸೆಗೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ನಗರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read