BREAKING : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಪ್ರಕರಣ : ಲಾಕರ್ ಒಡೆದು ಹಣ ಲೂಟಿಗೆ ಯತ್ನ.!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಗೆ ಯತ್ನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಲಾಕರ್ ಒಡೆದು ಹಣ ಲೂಟಿ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ಕಿಟಕಿ ಕತ್ತರಿಸಿ ಒಳಗೆ ನುಗ್ಗಿ ಬ್ಯಾಂಕ್ ಒಳಭಾಗದಲ್ಲಿರುವ ಲಾಕರ್ ಒಡೆಯಲು ಯತ್ನಿಸಿದ್ದಾರೆ.

ಎಷ್ಟೇ ಪ್ರಯತ್ನ ಪಟ್ಟರೂ ಲಾಕರ್ ಒಡೆಯಲು ಕಳ್ಳರಿಗೆ ಸಾಧ್ಯವಾಗಲಿಲ್ಲ, ಇದರಿಂದ ಕಳ್ಳರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read