BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಡಬಲ್ ಮರ್ಡರ್’ ; ಇಬ್ಬರು ಸೆಕ್ಯೂರಿಟಿ ಗಾರ್ಡ್’ ಗಳ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬಿಕ್ರಂ (21) ತೂರಿ (33) ಎಂಬುವವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಯಲಹಂಕದ ನ್ಯೂ ಟೌನ್ ಬಸವೇಶ್ವರ ದೇಗುಲದ ಬಳಿ ಈ ಘಟನೆ ನಡೆದಿದೆ.

ಘಟನೆ ನಡೆದ ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು  ನೇಪಾಳ ಹಾಗೂ ಬಿಹಾರದ ಮೂಲದ ಸೆಕ್ಯೂರಿಟಿ ಗಾರ್ಡ್ ಗಳಾಗಿದ್ದು, ತಡರಾತ್ರಿ ಪಾರ್ಟಿ ವೇಳೆ ಗಲಾಟೆ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read