BREAKING : ಬೆಂಗಳೂರಿನಲ್ಲಿ ನಿಲ್ಲದ ಹೊಡೆದಾಟ ಪ್ರಕರಣ : ರಸ್ತೆ ಮಧ್ಯೆ ಬೈಕ್ ಸವಾರನ ಅಡ್ಡಗಡ್ಡಿ ಮೂವರಿಂದ ಹಲ್ಲೆ

ಬೆಂಗಳೂರು :ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೊಡೆದಾಟದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ರಾತ್ರಿಯೂ ರಸ್ತೆ ಬೈಕ್ ಸವಾರನನ್ನು ನಿಲ್ಲಿಸಿ ಮೂವರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ನಾಗವಾರ ಫ್ಲೈ ಓವರ್ ಮೇಲೆ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಈ ಹೊಡೆದಾಟದ ವಿಡಿಯೋ ಮಾಡಿಕೊಂಡಿದ್ದು, ವಿಡಿಯೋವನ್ನು ಟ್ವೀಟರ್ ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಲಾಗಿದೆ.

ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಜೊತೆಗೆ ಕಿರಿಕ್ ಮಾಡಿಕೊಂಡು ಮೂವರು ದುಷ್ಕರ್ಮಿಗಳು, ನಡುರಸ್ತೆಯಲ್ಲೇ ಬೈಕ್ ಸವಾರನಿಗೆ  ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read