BREAKING : ಬೆಂಗಳೂರಿಗೆ ತೆರಳುತ್ತಿದ್ದ ಆಕಾಶ್ ಏರ್ ವಿಮಾನಕ್ಕೆ ಬಾಂಬ್ ಬೆದರಿಕೆ, ತುರ್ತು ಪರಿಸ್ಥಿತಿ ಘೋಷಣೆ.!

184 ಪ್ರಯಾಣಿಕರನ್ನು ಹೊತ್ತ ಆಕಾಶ್  ಏರ್ ವಿಮಾನ ಕ್ಯೂಪಿ 1335 ಗೆ ಬಾಂಬ್ ಬೆದರಿಕೆ ಬಂದಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಬಾಂಬ್ ಬೆದರಿಕೆ ಬಂದ ವಿಮಾನ ಮತ್ತೆ ವಾಪಸ್ ದೆಹಲಿಗೆ ಮರಳುತ್ತಿದೆ. ವಿಮಾನವು ಬೆಂಗಳೂರಿಗೆ ತೆರಳುತ್ತಿತ್ತು, ಆದರೆ ಬೆದರಿಕೆ ಬಂದ ನಂತರ ದೆಹಲಿಗೆ ಮರಳಿತು. ವಿಮಾನಯಾನ ಸಂಸ್ಥೆಗಳಿಗೆ ಸಾಮಾಜಿಕ ಮಾಧ್ಯಮದಿಂದ ಬೆದರಿಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read