BREAKING : ಸೋಮನಹಳ್ಳಿಯಲ್ಲಿ ‘ಸಿಎಂ ಸಿದ್ದರಾಮಯ್ಯ’ ಸೇರಿ ಹಲವು ರಾಜಕೀಯ ಗಣ್ಯರಿಂದ ‘S.M ಕೃಷ್ಣ’ ಪಾರ್ಥಿವ ಶರೀರದ ಅಂತಿಮ ದರ್ಶನ |S.M Krishna

ಮಂಡ್ಯ : ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಇಂದು ಎಸ್ ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಎಸ್ ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಸಚಿವ ವೆಂಕಟೇಶ್ , ಹೆಚ್ ಕೆ ಪಾಟೀಲ್, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆಶಿ, ಸಚಿವ ಕೃಷ್ಣಭೈರೇಗೌಡ , ನಿಖಿಲ್ ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಎಸ್ ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರ ತಲುಪಿದ್ದು, ಸಾರ್ವಜನಿಕರು ಸರತಿ ಸಾಲಿನಲ್ಲಿ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ಎಸ್ ಎಂ ಕೃಷ್ಣ ಅವರ ಅಂತಿಮ ವಿಧಿ ವಿಧಾನ ಕಾರ್ಯ ಆರಂಭವಾಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read