BREAKING : ‘ಬಿಗ್ ಬಾಸ್’ ಮನೆಯಲ್ಲಿ ಹೊಡೆದಾಡಿಕೊಂಡ ಸ್ಪರ್ಧಿಗಳು : ಲಾಯರ್ ಜಗದೀಶ್ ಮತ್ತು ರಂಜಿತ್ ಔಟ್ |BIGBOSS-11

ಬೆಂಗಳೂರು : ‘ ಬಿಗ್ ಬಾಸ್’ ಮನೆಯಲ್ಲಿ ಸ್ಪರ್ಧಿಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ಸ್ಪರ್ಧಿಗಳಾದ ಲಾಯರ್ ಜಗದೀಶ್ ಮತ್ತು ರಂಜಿತ್ ರನ್ನು ಮನೆಯಿಂದ ಹೊರಗಡೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಹೌದು. ಬಿಗ್ ಬಾಸ್-11 ರಿಂದ ಲಾಯರ್ ಜಗದೀಶ್ ಮತ್ತು ರಂಜಿತ್ ಹೊರ ಬಂದಿದ್ದಾರೆ. ಜಗದೀಶ್ ಮತ್ತು ರಂಜಿತ್ ನಡುವೆ ಜಗಳ ನಡೆದಿದ್ದು, ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಈ ಹಿಂದೆ ಹುಚ್ಚ ವೆಂಕಟ್ ಕೂಡ ಸ್ಪರ್ಧಿಯೋರ್ವರ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿ ಬಿಗ್ ಬಾಸ್ ಮನೆಯಿಂದ ಹೊರ ನಡೆದಿದ್ದರು. ಇದೀಗ ಅಂತಹದ್ದೇ ಘಟನೆ ಬಿಗ್ ಬಾಸ್ ಮನೆಯಲ್ಲಿ ನಡೆದಿದೆ. ಸ್ಪರ್ಧಿಗಳ ನಡುವಿನ ಜಗಳ ಪ್ರೇಕ್ಷಕರಲ್ಲಿ ಬೇಸರ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read