BREAKING : ನಟ ದರ್ಶನ್’ಗೆ ಮೈಸೂರಿಗೆ ತೆರಳಲು 5 ದಿನ ಅವಕಾಶ ನೀಡಿ ಕೋರ್ಟ್ ಆದೇಶ |Actor Darshan

ಬೆಂಗಳೂರು : ನಟ ದರ್ಶನ್ ಗೆ ಮೈಸೂರಿಗೆ ತೆರಳಲು ಅನುಮತಿ ನೀಡಿ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿದೆ.

ಜನವರಿ 12 ರಿಂದ 5 ದಿನ ಮೈಸೂರಿಗೆ ತೆರಳಲು ನಟ ದರ್ಶನ್ ಗೆ ಕೋರ್ಟ್ ಅನುಮತಿ ನೀಡಿದ್ದು, ದರ್ಶನ್ ಗೆ ರಿಲೀಫ್ ಸಿಕ್ಕಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ 52ನೇ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದೆ. ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದು, ನ್ಯಾಯಾಲಯ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read