ಬೆಂಗಳೂರು : ಹವಾಮಾನ ವೈಪರೀತ್ಯ ಹಿನ್ನೆಲೆ ಇಂದಿನ ಸಿಎಂ ಸಿದ್ದರಾಮಯ್ಯ ಕೊಪ್ಪಳ-ರಾಯಚೂರು ಪ್ರವಾಸ ರದ್ದಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ಕೊಪ್ಪಳ ಹಾಗೂ ರಾಯಚೂರು ಪ್ರವಾಸ ಕೈಗೊಂಡಿದ್ದರು. ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಸಿದ್ದರಾಮಯ್ಯ ಕೊಪ್ಪಳ ಹಾಗೂ ರಾಯಚೂರು ಪ್ರವಾಸ ರದ್ದುಗೊಳಿಸಿದ್ದಾರೆ. ಕೊಪ್ಪಳ ಹಾಗೂ ರಾಯಚೂರಿಗೆ ಸಿಎಂ ಸಿದ್ದರಾಮಯ್ಯ ವಿಮಾನ ಹಾಗೂ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಬೇಕಿತ್ತು. ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಸಿಎಂ ಪ್ರವಾಸ ರದ್ದು ಮಾಡಲಾಗಿದೆ.
You Might Also Like
TAGGED:ಸಿಎಂ ಸಿದ್ದರಾಮಯ್ಯ