BREAKING : ಬೆಂಗಳೂರಿನಲ್ಲಿ ‘ಹನಿಟ್ರ್ಯಾಪ್’ ದಂಧೆ ; ‘CCB’ ಯಿಂದ ಇಬ್ಬರು ಆರೋಪಿಗಳು ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತರನ್ನು ಸಂತೋಷ್ ಹಾಗೂ ಪುಟ್ಟರಾಜು ಎಂದು ಗುರುತಿಸಲಾಗಿದೆ. ಹನಿಟ್ರ್ಯಾಪ್ ಮೂಲಕ ಕೋಟ್ಯಾಂತರ ಹಣ ಬೇಡಿಕೆಯಿಡುತ್ತಿದ್ದ ಗ್ಯಾಂಗ್ ನಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಾಳೆ ಎಂದು ತಿಳಿದು ಬಂದಿದೆ. ವಿವಿಯೊಂದರ ಕುಲಪತಿಯನ್ನು ಈ ಗ್ಯಾಂಗ್ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಹಣಕ್ಕೆ ಬೇಡಿಕೆಯೊಡ್ಡಿತ್ತು ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಸದ್ಯ, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read