BREAKING : ಚಾಮರಾಜನಗರದಲ್ಲಿ ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿ ಬಿದ್ದು ಮೂವರು ದುರ್ಮರಣ..!

ಚಾಮರಾಜನಗರ : ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಸಮೀಪದ ದಿಂಬಂ ನ 27 ನೇ ತಿರುವಿನಲ್ಲಿ ನಡೆದಿದೆ.

ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆ ನಡೆದ ಸ್ಥಳಕ್ಕೆ ಆಸನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read