BREAKING : ಹಾಸನದಲ್ಲಿ ಘೋರ ಘಟನೆ : ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸ್ಥಳದಲ್ಲೇ ಸಾವು.!

ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸಾವನ್ನಪ್ಪಿದ ಘಟನೆ ನಡೆದಿದೆ.

ಹಾಸನ ಜಿಲ್ಲೆ   ಬೇಲೂರು ಪಟ್ಟಣದ ಸಮೀಪ   ಈ ಘಟನೆ ನಡೆದಿದೆ. ಗ್ರಾ.ಪಂ ಅಧ್ಯಕ್ಷೆ ಮಲ್ಲಿಗಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಬ್ಯಾಂಕ್ ಗೆ ಹೋಗಿ ನಡೆದುಕೊಂಡು ಬರುವಾಗ  ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read