BREAKING : ಉಡುಪಿಯಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ 1000 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಉಡುಪಿ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಲುಷಿತ ನೀರು ಸೇವಿಸಿ 1000ಕ್ಕೂ ಹೆಚ್ಚು ಮಂದಿ ಮಂದಿ ಅಸ್ವಸ್ಥರಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ನಲ್ಲಿ ಈ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಕರ್ಕಿಹಳ್ಳಿ ಹಾಗೂ ಮೆಡಿಕಲ್ ಗ್ರಾಮದ ಜನ ಅಸ್ವಸ್ಥಗೊಂಡಿದ್ದಾರೆ.

ಕರ್ಕಿಹಳ್ಳಿಯಲ್ಲಿ ಸುಮಾರು 500 ಮಂದಿ ಹಾಗೂ ಮೆಡಿಕಲ್ ನಲ್ಲಿ 600 ಜನ ಅಸ್ವಸ್ಥಗೊಂಡಿದ್ದಾರೆ. ಘಟನೆಯಲ್ಲಿ 80 ವರ್ಷದ ವೃದ್ದನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಟ್ಯಾಂಕ್ ನಿಂದ ಪೂರೈಕೆಯಾದ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read