KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BREAKING : ಸಿಎಂ ಸಿದ್ದರಾಮಯ್ಯಗೆ ‘ಜಾತಿ ಗಣತಿ’ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ

Published February 29, 2024 at 3:18 pm
Share
SHARE

ಬೆಂಗಳೂರು : ತೀವ್ರ ವಿರೋಧದ ನಡುವೆಯೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಯಪ್ರಕಾಶ್ ಹೆಗ್ಡೆ ಅವರಿಂದ ಜಾತಿ ವರದಿ ಸ್ವೀಕಾರ ಮಾಡಿದ್ದಾರೆ.

ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದೇನೆ, ಇದನ್ನು ಸಚಿವ ಸಂಪುಟದ ಮುಂದಿಟ್ಟು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಹಿಂದೆ ಕಾಂತರಾಜ್ ಅಧ್ಯಕ್ಷರಾಗಿದ್ದ ದತ್ತಾಂಶದ ಆಧಾರದ ಮೇಲೆ ವರದಿ ನೀಡುವಂತೆ ಸರ್ಕಾರ ಹೇಳಿದ್ದು, ಅದರಂತೆ ವರದಿ ಸಿದ್ದಪಡಿಸಲಾಗಿದೆ. 2015 -16ರಲ್ಲಿ ಕಾಂತರಾಜು ಸಮಿತಿ ನಡೆಸಿದ್ದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆಧಿರಿಸಿ ಸಿದ್ಧಪಡಿಸಿದ ವರದಿ ಸಲ್ಲಿಸಲಾಗುವುದು ಎಂದು ಜಯಪ್ರಕಾಶ್ ಹೆ ಹೇಳಿದ್ದರು. ರಾಜ್ಯದಲ್ಲಿ ಮನೆ ಮನೆಗೆ ಪ್ರತಿ ಕುಟುಂಬ ಸದಸ್ಯರು, ಉದ್ಯೋಗ, ಜಾತಿ, ಶಿಕ್ಷಣ, ಆಸ್ತಿ ಸೇರಿ 54 ಪ್ರಶ್ನೆಗಳನ್ನು ಕೇಳಿದ ಅಂಕಿ ಅಂಶ ಸಂಗ್ರಹಿಸಲಾಗಿತ್ತು. ಈ ವರದಿ ಆಧಾರದ ಮೇಲೆ ಜನರಿಗೆ ಮುಂದಿನ ದಿನಗಳಲ್ಲಿ ಅಗತ್ಯ ಸೌಕರ್ಯ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದರು.

 

You Might Also Like

SHOCKING : ಹೆದ್ದಾರಿಯಲ್ಲಿ ‘ಟ್ರಕ್’ ಅಪಘಾತಕ್ಕೀಡಾಗಿ ಭಾರಿ ಸ್ಪೋಟ , ಓರ್ವ ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO

ರಾಜ್ಯ ಸರ್ಕಾರದಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ಕರ್ನಾಟಕ ನಂ.1 : ಕಾಂಗ್ರೆಸ್

ಉದ್ಯೋಗ ವಾರ್ತೆ :  ‘LIC’ ಯಲ್ಲಿ 841  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.8 ಕೊನೆಯ ದಿನ |LIC recruitment 2025

‘ದೇವ ಶ್ರೀ ಗಣೇಶ’ ಹಾಡಿಗೆ ಡ್ಯಾನ್ಸ್ ಮಾಡಿದ ನೈಜೀರಿಯಾದ ವಿದ್ಯಾರ್ಥಿಗಳು : ವೀಡಿಯೋ ವೈರಲ್

TAGGED:BREAKING: Jayaprakash Hegde has submitted the caste census report to the state government
Share This Article
Facebook Copy Link Print

Latest News

SHOCKING : ಹೆದ್ದಾರಿಯಲ್ಲಿ ‘ಟ್ರಕ್’ ಅಪಘಾತಕ್ಕೀಡಾಗಿ ಭಾರಿ ಸ್ಪೋಟ , ಓರ್ವ ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO
ರಾಜ್ಯ ಸರ್ಕಾರದಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ಕರ್ನಾಟಕ ನಂ.1 : ಕಾಂಗ್ರೆಸ್
ಉದ್ಯೋಗ ವಾರ್ತೆ :  ‘LIC’ ಯಲ್ಲಿ 841  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.8 ಕೊನೆಯ ದಿನ |LIC recruitment 2025

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?
ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam

Entertainment

BREAKING : ನಟ ರಾಮ್’ಚರಣ್ ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ’ನೀರಿನ ಟ್ಯಾಂಕ್’ ಸ್ಫೋಟಗೊಂಡು ಪ್ರವಾಹ ಪರಿಸ್ಥಿತಿ : ಹಲವರಿಗೆ ಗಾಯ |WATCH VIDEO
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!
BIG NEWS: ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ: ಸಾ.ರಾ.ಗೋವಿಂದು

Sports

BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!
BREAKING NEWS: ಎಲ್ಲಾ ಮಾದರಿ ಕ್ರಿಕೆಟ್ ಗೆ ಚೇತೇಶ್ವರ ಪೂಜಾರ ನಿವೃತ್ತಿ ಘೋಷಣೆ

Special

ʼಮದುವೆʼ ಬಳಿಕ ದಂಪತಿ ನಡುವಿನ ಆಕರ್ಷಣೆ ಕಡಿಮೆಯಾಗಲು ಇದೇ ಅಂತೆ ಕಾರಣ !
ಬೇವಿನ ಎಲೆಯಲ್ಲಿದೆ ಹತ್ತು ಹಲವು ಪ್ರಯೋಜನ
ಸ್ವಿಮ್ಮಿಂಗ್: ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ವರದಾನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?