BREAKING : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ‘ಚಿರತೆ’ ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ತುಮಕೂರು : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ತುಮಕೂರಿನ ಕ್ಯಾತಸಂದ್ರದಲ್ಲಿ ಇರುವ ಸಿದ್ದಗಂಗಾ ಮಠದ ಹಳೆಮಠದ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಶನಿವಾರ ಮಧ್ಯರಾತ್ರಿ 11:30 ರ ವೇಳೆಗೆ ಚಿರತೆ ಓಡಾಡಿದ್ದು, ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯಗಳು ಸೆರೆಯಾಗಿದೆ. ನಂತರ ಸ್ಥಳಕ್ಕೆ ಅರಣ್ಯಾಧಿಕಾರಿ ಧಾವಿಸಿ ಚಿರತೆ ಸೆರೆಗೆ ಬೋನು ಇಟ್ಟಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read