BREAKING : ಬೆಳಗಾವಿಯ ಸುವರ್ಣಸೌಧದ ಬಳಿ ಸಚಿವ ‘ಭೈರತಿ ಸುರೇಶ್’ ಕಾರು ಅಪಘಾತ.!

ಬೆಳಗಾವಿ : ಸಚಿವ ಭೈರತಿ ಸುರೇಶ್ ಕಾರು ಅಪಘಾತಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ಧ್ವಾರದ ಬಳಿ ಈ ಘಟನೆ ನಡೆದಿದೆ. ಎಸ್ಕಾರ್ಟ್ ವಾಹನ ಸಚಿವ ಭೈರತಿ ಸುರೇಶ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಗಲಿಬಿಲಿಗೊಂಡ ಸಚಿವರು ಎಸ್ಕಾರ್ಟ್ ವಾಹನದ ಚಾಲಕ ಹಾಗೂ ಪೊಲೀಸರಿಗೆ ತರಾಟೆ ತೆಗೆದುಕೊಂಡರು. ಅದೃಷ್ಟವಶಾತ್ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read