BREAKING : ಉತ್ತರ ಪ್ರದೇಶದಲ್ಲಿ ಮಣ್ಣು ಕುಸಿದು ಘೋರ ದುರಂತ ; ನಾಲ್ವರು ಮಹಿಳೆಯರು ಸಾವು.!

ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಮಣ್ಣು ಕುಸಿದು ಘೋರ ದುರಂತ ಸಂಭವಿಸಿದ್ದು, ನಾಲ್ವರು  ಮಹಿಳೆಯರು  ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಕಾಸ್‘ಗಂಜ್ ನಲ್ಲಿ ಈ ಘಟನೆ ನಡೆದಿದೆ. ಮಹಿಳೆಯರು ತಮ್ಮ ಮನೆಯಲ್ಲಿ ಕಾರ್ಯಕ್ರಮಕ್ಕಾಗಿ ಮಣ್ಣು ಸಂಗ್ರಹಿಸಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಆಸ್ಪತ್ರೆಗೆ ಧಾಖಲಾದ ಒಂಬತ್ತು ಜನರಲ್ಲಿ ನಾಲ್ವರು ಬದುಕುಳಿಯಲಿಲ್ಲ. ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದೆ. ಮಣ್ಣು ಸಂಗ್ರಹಿಸುತ್ತಿದ್ದಾಗ   ಏಕಾಏಕಿ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ  ನಾಲ್ವರು ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read