BREAKING: ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್: ಅ. 17ರಂದು ತೀರ್ಥಸ್ವರೂಪಿಣಿಯಾಗಿ ಆವಿರ್ಭವಿಸಲಿರುವ ಕಾವೇರಿ ಮಾತೆ ದರ್ಶನ

ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 17ರಂದು ಶುಕ್ರವಾರ ಮಧ್ಯಾಹ್ನ 1:45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ.

ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆವಿರ್ಭವಿಸಲಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read