BREAKING NEWS : ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ತಮ್ಮನಿಂದಲೇ ಅಣ್ಣನ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನ (Bangalore) ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸ್ವಂತ ಅಣ್ಣನನ್ನೇ(Brother)  ಚಾಕುವಿನಿಂದ ಇರಿದು ತಮ್ಮ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಹಲಸೂರು ಬಳಿ ವಾಸವಾಗಿದ್ದ ಅಣ್ಣ-ತಮ್ಮನ ನಡುವೆ ಕ್ಷುಲ್ಕ ವಿಚಾರವಾಗಿ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿದ ಪರಿಣಾಮ ತಮ್ಮ ವಿಜಯ್ ಅಣ್ಣ ಕಾರ್ತೀಕ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಹಲಸೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read