BREAKING : ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ

ಬೆಂಗಳೂರು : ಗಣರಾಜ್ಯೋತ್ಸವದ ಮುನ್ನಾದಿನ ಕರ್ನಾಟಕದ 21 ಅಧಿಕಾರಿಗಳಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಪ್ರಕಟಿಸಲಾಗಿದೆ.

ಎಡಿಜಿಪಿ ಸೌಮೇಂದು ಮುಖರ್ಜಿ, ಡಿವೈಎಸ್ ಪಿ ಸುಧೀರ್ ಹೆಗ್ಡೆ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಪ್ರಶಸ್ತಿ ನೀಡಲಾಗುತ್ತದೆ. ಅಲ್ಲದೇ ಐಜಿಪಿ ರಮಣ್ ಗುಪ್ತಾ, ಐಜಿಪಿ ಪ್ರವೀಣ್ ಮಧುಕರ್ ಸೇರಿದಂತೆ ಕರ್ನಾಟಕದ 21 ಜನರ ಪಟ್ಟಿ ಬಿಡುಗಡೆಯಾಗಿದೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡಲಿದ್ದಾರೆ.
ಭಾರತೀಯ ಸಶಸ್ತ್ರ ಪಡೆಗಳ ಯಾವುದೇ ಶ್ರೇಣಿಗಳ ಹುದ್ದೆ ಹೊಂದಿರುವವರ ಉನ್ನತ ರೀತಿಯ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗುತ್ತದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read