BREAKING : ರಾಮ ಮಂದಿರ ಪ್ರಾಣ ಪ್ರತಿಷ್ಠೆ ; ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ

ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಪ್ರಾರಂಭವಾಗಲು ಇನ್ನು ಕೆಲವೇ ಕ್ಷಣಗಳಿವೆ. ರಾಮ ಲಲ್ಲಾಅವರನ್ನು ಸ್ವಾಗತಿಸಲು ಅಯೋಧ್ಯೆ ಸಿದ್ಧವಾಗಿದೆ.

ಇದೀಗ ಬಹುಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಬಂದಿಳಿದಿದ್ದಾರೆ. ದೆಹಲಿ ಏರ್ ಪೋರ್ಟ್ ನಿಂದ ನೇರವಾಗಿ ಅಯೋಧ್ಯೆ ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ.   ನಂತರ ಹೆಲಿಕಾಪ್ಟರ್ ಮೂಲಕ ರಾಮಮಂದಿರಕ್ಕೆ ತೆರಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು, . ಕೆಲವೇ ಕ್ಷಣಗಳಲ್ಲಿ ಅವರು ರಾಮ ಮಂದಿರ ತಲುಪಲಿದ್ದಾರೆ.   ಈ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ರಾಮಮಂದಿರಕ್ಕೆ ಆಗಮಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read